ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.
ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ (ವರ್ಗಾವಣೆ ಮಾಡಿರುವ ಹುದ್ದೆ)
ಅಕ್ಷಯ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ
ಅಜಯ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ
ಎಂ.ಎನ್.ದೀಪನ್ – ಎಸ್ಪಿ, ಉತ್ತರ ಕನ್ನಡ
ಎಸ್.ಜಾನವಿ – ಎಸ್ಪಿ, ವಿಜಯನಗರ
ಚಂದ್ರಗುಪ್ತ – ಐಜಿಪಿ, ಈಶಾನ್ಯ ಕಲಬುರಗಿ
ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ – ಡಿಐಜಿ, ಬೆಂಗಳೂರು ಪೊಲೀಸ್ ಹೆಡ್ಕ್ವಾರ್ಟರ್ಸ್
ಕಾರ್ತಿಕ್ ರೆಡ್ಡಿ – ಡಿಐಜಿ, ಜಂಟಿ ಆಯುಕ್ತರು, ಬೆಂಗಳೂರು ಸಂಚಾರ ಪೊಲೀಸ್
ವೈ.ಅಮರನಾಥ – ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಕೆಎಸ್ಆರ್ಪಿ
ಯಶೋದ ವಟ್ಟಗೋಡಿ – ಎಸ್ಪಿ, ಹಾವೇರಿ
ಗುಂಜನ್ ಆರ್ಯಾ – ಎಸ್ಪಿ, ಧಾರವಾಡ
ಎಂ.ಗೋಪಾಲ – ಜಂಟಿ ನಿರ್ದೇಶಕ, ಎಫ್ಎಸ್ಎಲ್ ಬೆಂಗಳೂರು
ಸಿದ್ಧಾರ್ಥ ಗೋಯಲ್ – ಎಸ್ಪಿ, ಬಾಗಲಕೋಟೆ
ಪರಶುರಾಮ – ಡಿಸಿಪಿ, ವೈಟ್ ಫೀಲ್ಡ್ ವಿಭಾಗ
ಕಾರ್ತಿಕ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ
ಅನೂಪ ಶೆಟ್ಟಿ – ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ
ಶಿವಪ್ರಕಾಶ ದೇವರಾಜು – ಲೋಕಾಯುಕ್ತ ಎಸ್ಪಿ, ಬೆಂಗಳೂರು
ಎಸ್. ಜಾಹ್ನವಿ-ವಿಜಯನಗರ ಎಸ್ಪಿ
ಜಯಪ್ರಕಾಶ – ಬೆಂಗಳೂರು ಉತ್ತರ ಸಂಚಾರ ವಿಭಾಗ, ಡಿಸಿಪಿ
ಎಂ.ನಾರಾಯಣ – ಎಲೆಕ್ಟ್ರಾನಿಕ್ ಸಿಟಿ ವಿಭಾಗ, ಡಿಸಿಪಿ
ಅನಿತಾ.ಬಿ ಹದ್ದಣ್ಣನವರ – ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ
ಸೈದಲು ಅಡಾವತ್ – ಸಿಐಡಿ, ಎಸ್ಪಿ
ಬಾಬಾಸಾಬ ನ್ಯಾಮಗೌಡ – ಬೆಂಗಳೂರು ಉತ್ತರ ವಿಭಾಗ, ಡಿಸಿಪಿ
ನಾಗೇಶ – ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ
ಶ್ರೀಹರಿ ಬಾಬು – ಬೆಂಗಳೂರು ಸಿಸಿಬಿ, ಡಿಸಿಪಿ
ಸೌಮ್ಯಲತಾ – ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ
ಎಂ.ಎನ್.ಅನುಚೇತ – ಡಿಐಜಿ ನೇಮಕಾತಿ ವಿಭಾಗ
ವರ್ತಿಕಾ ಕಟೀಯಾರ – ಬಳ್ಳಾರಿ ವಲಯ, ಡಿಐಜಿ
ಶಾಂತರಾಜು – ಎಸ್ಪಿ, ಗುಪ್ತಚರ ಇಲಾಖೆ
ಸಿರಿಗೌರಿ – ಎಸ್ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ
ಸುಮನ್.ಡಿ ಪೆನ್ನೆಕರ್ – ಡಿಸಿಪಿ, ಇಂಟಲಿಜೆನ್ಸ್
ಸಿಮಿ ಮರೀಯ ಜಾರ್ಜ್ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ
ರೋಹನ್ ಜಗದೀಶ – ಎಸ್ಪಿ, ಗದಗ
ಶಿವಾಂಶು ರಜಪೂತ – ಎಸ್ಪಿ, ಕೆಜಿಎಫ್
ಜಿತೇಂದ್ರಕುಮಾರ – ಡಿಸಿಪಿ ಕಾನೂನು ಸುವ್ಯವಸ್ಥೆ, ಮಂಗಳೂರು ನಗರ