ಬೆಂಗಳೂರು : ರಾಜ್ಯದ 34 ನಿಗಮ/ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಅಧ್ಯಕ್ಷರನ್ನು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿ ವರೆಗೆ ನೇಮಿಸಲಾಗಿದೆ.
ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ
ಪಿ.ರಘು – ಸಫಾಯಿ ಕರ್ಮಚಾರಿ ಆಯೋಗ
ಶಿವಲೀಲಾ ವಿನಯ ಕುಲಕರ್ಣಿ – ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ವಡ್ನಾಳ ಜಗದೀಶ – ಜೀವವೈವಿಧ್ಯ ಮಂಡಳಿ
ಮುರಳಿ ಅಶೋಕ – ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಡಾ.ಮೂರ್ತಿ – ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ
ಕರ್ನಲ್ ಮಲ್ಲಿಕಾರ್ಜುನ – ಮಾಜಿ ಸೈನಿಕರ ಕಲ್ಯಾಣ ಮಂಡಳಿ
ಡಾ.ಬಿ.ಸಿ.ಮುದ್ದುಗಂಗಾಧರ – ಮಾವು ಅಭಿವೃದ್ಧಿ ನಿಗಮ
ಶಾಲೆಟ್ ಪಿಂಟೋ – ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಜಿ.ಎಚ್. ಮರಿಯೋಜಿ ರಾವ್ – ಮರಾಠ ಅಭಿವೃದ್ಧಿ ನಿಗಮ
ಎಂ.ಎ.ಗಫೂರ್ – ಕರಾವಳಿ ಅಭಿವೃದ್ಧಿ ಪ್ರಾಧಿಕಾರ
ಕೆ. ಹರೀಶಕುಮಾರ – ಮೆಸ್ಕಾಂ
ಎನ್. ಸಂಪಂಗಿ – ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ವೈ. ಸಯೀದ್ ಅಹ್ಮದ್ -ದೇವರಾಜ ಅರಸು ಟ್ರಕ್ ಟರ್ಮಿನಲ್
ಮಹೇಶ್ ಎಂ. – ಕಾಡುಗೊಲ್ಲಅಭಿವೃದ್ಧಿ ನಿಗಮ
ಎಚ್.ಬಿ. ಮಂಜಪ್ಪ – ಬಯಲುಸೀಮೆ ಅಭಿವೃದ್ಧಿ ಮಂಡಳಿ, ಚಿತ್ರದುರ್ಗ
ಭರಮಣ್ಣ ಉಪ್ಪಾರ – ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
ಆಗಾ ಸುಲ್ತಾನ್ – ಕೇಂದ್ರ ಪರಿಹಾರ ಸಮಿತಿ
ಎಸ್.ಜಿ. ನಂಜಯ್ಯನಮಠ – ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
ಅರುಣಕುಮಾರ ಪಾಟೀಲ್-ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ಬಾಬು ಹೊನ್ನಾ ನಾಯ್ಕ್ – ಕಾಡಾ, ಭೀಮರಾಯನಗುಡಿ, ಕಲಬುರಗಿ
ಯುವರಾಜ ಕದಂ – ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ, ಬೆಳಗಾವಿ
ಪ್ರವೀಣಕುಮಾರ ಪಾಟೀಲ- ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ
ಮಂಜುನಾಥ ಪೂಜಾರಿ – ನಾರಾಯಣ ಗುರು ಅಭಿವೃದ್ಧಿ ನಿಗಮ
ಎಂ.ಎಸ್. ಮುತ್ತುರಾಜ – ಸವಿತಾ ಸಮಾಜ ಅಭಿವೃದ್ಧಿ ನಿಗಮ
ನಂಜಪ್ಪ – ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
ವಿಶ್ವಾಸಕುಮಾರ ದಾಸ್ – ಗಾಣಿಗ ಅಭಿವೃದ್ಧಿ ನಿಗಮ
ಎಸ್. ಗಂಗಾಧರ – ರೇಷ್ಮೆ ಮಾರುಕಟ್ಟೆ ಮಂಡಳಿ
ಪಟೇಲ್ ಶಿವಣ್ಣ -ಹಾಸನ ನಗರಾಭಿವೃದ್ಧಿ ಪ್ರಾಧಿಕಾರ
ಡಾ. ಶ್ರೀನಿವಾಸನ್ ವೇಲು – ಕುಂಬಾರ ಅಭಿವೃದ್ಧಿ ನಿಗಮ
ಟಿ.ಎಂ. ಶಹೀದ್ ತೆಕ್ಕಿಲ್ – ರಾಜ್ಯ ಕನಿಷ್ಠ ವೇತನ ಮಂಡಳಿ
ಚೇತನ್ ಕೆ. ಗೌಡ – ರಾಜ್ಯ ಜವಳಿ, ಮೂಲ ಸೌಕರ್ಯ ಅಭಿವೃದ್ಧಿ ನಿಗಮ
ಲಾವಣ್ಯ ಬಲ್ಲಾಳ್ ಜೈನ್ -ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ
ಎಚ್.ಡಿ.ಗಣೇಶ-ಮೈಸೂರು ಪೇಂಟ್ಸ್, ವಾರ್ನಿಷ್ ಲಿಮಿಟೆಡ್
ನಿಕೇತ್ ರಾಜ- ಬಿಎಂಟಿಸಿ.