This is the title of the web page
This is the title of the web page

Live Stream

March 2023
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಶ್ರೀ ರವಿಶಂಕರ ಗುರೂಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕಿರಣ ಜಾಧವ Kiran Jadhav who was blessed to meet Sri Ravi Shankar Guruji


 

ಬೆಳಗಾವಿ :
ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ ಗುರೂಜಿ ಅವರನ್ನು ಬೆಳಗಾವಿ ಸಕಲ ಮರಾಠಾ ಸಮಾಜದ ನಾಯಕ ಮತ್ತು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ರವಿಶಂಕರ ಗುರೂಜಿ ಅವರು ನಗರದ ಸಿಪಿಎಡ್ ಮೈದಾನದಲ್ಲಿ ಮಹಾ ಸತ್ಸಂಗ ನಡೆಸಿಕೊಡಲು ಬೆಳಗಾವಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಿರಣ ಜಾಧವ ಅವರು ರವಿಶಂಕರ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ.


Jana Jeevala
the authorJana Jeevala

Leave a Reply