Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 183 ಇಳಿಕೆ

ನವದೆಹಲಿ: ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡ‌ರ್ ದರವನ್ನು ಬುಧವಾರ ಪರಿಷ್ಕರಿಸಿವೆ.

19 ಕೆ.ಜಿ. ವಾಣಿಜ್ಯ ಸಿಲಿಂಡರ್ ದರ ₹183.50ಯಷ್ಟು ಕಡಿಮೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ವರ್ಷದಲ್ಲಿ ವಾಣಿಜ್ಯ ಸಿಲಿಂಡ‌ರ್ ದರದಲ್ಲಿ ಆದ ಮೊದಲ ಇಳಿಕೆ ಇದಾಗಿದೆ.

ಬೆಂಗಳೂರಲ್ಲಿ 19 ಕೆ.ಜಿ ಸಿಲಿಂಡ‌ರ್ ಬೆಲೆ ₹3,021ರಷ್ಟಿದ್ದರೆ, ದೆಹಲಿಯಲ್ಲಿ ₹2,930ಕ್ಕೆ ಇಳಿದಿದೆ. ಕೋಲ್ಕತ್ತದಲ್ಲಿ ₹3,081ರಷ್ಟಿದೆ.

ಇಂದಿನಿಂದ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 183.50 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಇಂದಿನಿಂದ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 2930 ರೂ.ಗಳಷ್ಟು ಕಡಿಮೆಯಾಗಲಿದೆ. ಇಂದಿನಿಂದ 5 ಕೆಜಿ ಎಫ್‌ಟಿಎಲ್ ಬೆಲೆಯನ್ನು 13 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ದೆಹಲಿಯಲ್ಲಿ 5 ಕೆಜಿ ಎಫ್‌ಟಿಎಲ್ ಬೆಲೆ 808.50 ರೂ.ಗಳಷ್ಟು ಕಡಿಮೆಯಾಗಲಿದೆ.

ಗೃಹ ಬಳಕೆಯ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಸಿಲಿಂಡರ್‌ ಬೆಲೆ ಬೆಂಗಳೂರಲ್ಲಿ ₹944, ದೆಹಲಿಯಲ್ಲಿ ₹942, ಕೋಲ್ಕತ್ತದಲ್ಲಿ ₹968, ಮುಂಬೈಯಲ್ಲಿ ₹941 ಮತ್ತು ಚೆನ್ನೈಯಲ್ಲಿ ₹957 ಆಗಿದೆ.

ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮವನ್ನು 60 ದಿನಗಳವರೆಗೆ ವಿಸ್ತರಿಸಲು ಒಪ್ಪಿಕೊಂಡ ಬೆನ್ನಲೇ ಆ ಪ್ರದೇಶದಲ್ಲಿ ಉದ್ವಿಗ್ನತೆ ಕಡಿಮೆಯಾಗಿದ್ದು, ಜಾಗತಿಕ ಕಚ್ಚಾ ತೈಲ ಬೆಲೆಗಳು ಕುಸಿತ ಕಂಡಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ