Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 183 ಇಳಿಕೆ

ನವದೆಹಲಿ: ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡ‌ರ್ ದರವನ್ನು ಬುಧವಾರ ಪರಿಷ್ಕರಿಸಿವೆ.

19 ಕೆ.ಜಿ. ವಾಣಿಜ್ಯ ಸಿಲಿಂಡರ್ ದರ ₹183.50ಯಷ್ಟು ಕಡಿಮೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ವರ್ಷದಲ್ಲಿ ವಾಣಿಜ್ಯ ಸಿಲಿಂಡ‌ರ್ ದರದಲ್ಲಿ ಆದ ಮೊದಲ ಇಳಿಕೆ ಇದಾಗಿದೆ.

ಬೆಂಗಳೂರಲ್ಲಿ 19 ಕೆ.ಜಿ ಸಿಲಿಂಡ‌ರ್ ಬೆಲೆ ₹3,021ರಷ್ಟಿದ್ದರೆ, ದೆಹಲಿಯಲ್ಲಿ ₹2,930ಕ್ಕೆ ಇಳಿದಿದೆ. ಕೋಲ್ಕತ್ತದಲ್ಲಿ ₹3,081ರಷ್ಟಿದೆ.

ಇಂದಿನಿಂದ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 183.50 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಇಂದಿನಿಂದ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 2930 ರೂ.ಗಳಷ್ಟು ಕಡಿಮೆಯಾಗಲಿದೆ. ಇಂದಿನಿಂದ 5 ಕೆಜಿ ಎಫ್‌ಟಿಎಲ್ ಬೆಲೆಯನ್ನು 13 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ದೆಹಲಿಯಲ್ಲಿ 5 ಕೆಜಿ ಎಫ್‌ಟಿಎಲ್ ಬೆಲೆ 808.50 ರೂ.ಗಳಷ್ಟು ಕಡಿಮೆಯಾಗಲಿದೆ.

ಗೃಹ ಬಳಕೆಯ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಸಿಲಿಂಡರ್‌ ಬೆಲೆ ಬೆಂಗಳೂರಲ್ಲಿ ₹944, ದೆಹಲಿಯಲ್ಲಿ ₹942, ಕೋಲ್ಕತ್ತದಲ್ಲಿ ₹968, ಮುಂಬೈಯಲ್ಲಿ ₹941 ಮತ್ತು ಚೆನ್ನೈಯಲ್ಲಿ ₹957 ಆಗಿದೆ.

ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮವನ್ನು 60 ದಿನಗಳವರೆಗೆ ವಿಸ್ತರಿಸಲು ಒಪ್ಪಿಕೊಂಡ ಬೆನ್ನಲೇ ಆ ಪ್ರದೇಶದಲ್ಲಿ ಉದ್ವಿಗ್ನತೆ ಕಡಿಮೆಯಾಗಿದ್ದು, ಜಾಗತಿಕ ಕಚ್ಚಾ ತೈಲ ಬೆಲೆಗಳು ಕುಸಿತ ಕಂಡಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಕಾರ್ಯ ಬಹಳ ಶ್ರಮದಾಯಕವಾದದ್ದು: ಅನಿಲ ಬೆನಕೆ ಶ್ರೀ ಕ್ಷೇತ್ರ ಕಪಿಲೇಶ್ವರ ದೇವಸ್ಥಾನದಲ್ಲಿ ಮರಾಠಾ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ: ಉತ್ತಮ ಮಳೆ, ರೈತರ ಕಲ್ಯಾಣ ಹಾಗೂ ಸರ್ವರ ಸುಖ-ಸಮೃದ್ಧಿಗೆ ವಿಶೇಷ ಪೂಜೆಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 183 ಇಳಿಕೆ ಧಾರಾಕಾರ ಮಳೆಗೆ ಆವರಣ ಗೋಡೆ ಕುಸಿದು ಮೂವರ ಸಾವುವಿವಾಹಿತೆಯೊಂದಿಗೆ ಪರಾರಿ ಘಟನೆ: ಕೊನೆಗೂ ಮನೆ ಧ್ವಂಸಗೊಳಿಸಿದ ಮೂವರ ಬಂಧನಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಅಬ್ಬರದ ಮುನ್ಸೂಚನೆ ; ಜುಲೈ 5 ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆಸಮುದ್ರ ತೀರಕ್ಕೆ ತೇಲಿ ಬಂದ 26 ಅಡಿ ಉದ್ದದ ತಿಮಿಂಗಿಲ ಮರಿ ; ರಕ್ಷಣಾ ಕಾರ್ಯಾಚರಣೆ ವಿಫಲ, ದೈತ್ಯ ಜೀವಿ ಸಾವುವಿಚಿತ್ರ ಹಳ್ಳಿ : ಇಲ್ಲಿ ಗಂಡಸರು ಮಾತಾಡೋ ಭಾಷೆ ಬೇರೆ…ಹೆಂಗಸರು ಮಾತಾಡೋ ಭಾಷೆ ಬೇರೆ ; ಆದ್ರೂ ಯಾವುದೇ ಸಮಸ್ಯೆ ಇಲ್ಲ !!3 ವರ್ಷದ ಬಾಲಕಿ ಮೇಲೆ ಅತ್ಯಾಚಾರ-ಹತ್ಯೆ : 65 ವರ್ಷದ ಆರೋಪಿಗೆ ಗಲ್ಲು ಶಿಕ್ಷೆ, ‘ಅಪರೂಪದಲ್ಲೇ ಅಪರೂಪದ’ ಪ್ರಕರಣ ಎಂದ ಕೋರ್ಟ್‌