Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

5ನೇ ತರಗತಿ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಿತ್ತ 6 ವರ್ಷದ ಬಾಲಕ

ಬೆಳಗಾವಿ : ಪೆನ್ ವಿಚಾರಕ್ಕೆ ನಡೆದ ಜಗಳದಲ್ಲಿ ಐದನೇ ತರಗತಿಯ ವಿದ್ಯಾರ್ಥಿಯ ಕಣ್ಣು ಗುಡ್ಡೆಯನ್ನ ಒಂದನೇ ತರಗತಿ ವಿದ್ಯಾರ್ಥಿ ಕಿತ್ತಿದ್ದಾನೆ. ಪ್ರಕರಣದಲ್ಲಿ ಶಿಕ್ಷಕರ ಬೇಜವಾಬ್ದಾರಿತನ ಕಂಡು ಬಂದ ಹಿನ್ನೆಲೆಯಲ್ಲಿ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಶಿಕ್ಷಕರ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಬಾಗಲಕೋಟೆ ಜಿಲ್ಲೆಯ ಢವಳೇಶ್ವರ ಗ್ರಾಮದಲ್ಲಿರುವ ಮೊರಬದ ವಸತಿ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಸೆಪ್ಟೆಂಬರ್ 3 ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಒಂದನೇ ತರಗತಿ ವಿದ್ಯಾರ್ಥಿ ಭಿಮಪ್ಪ ಲೋಕುರೆಗೆ ಐದನೇ ತರಗತಿ ವಿದ್ಯಾರ್ಥಿ ಸಮರ್ಥ್ ಪೆನ್ ನೀಡಿದ್ದ. ಅದನ್ನು ವಾಪಸ್ ಕೇಳಿದ್ದಕ್ಕೆ ವಿದ್ಯಾರ್ಥಿ ಭೀಮಪ್ಪ ಅಟ್ಯಾಕ್ ಮಾಡಿದ್ದಾನೆ ಎನ್ನಲಾಗಿದೆ. ಗಾಯಗೊಂಡ ಬಾಲಕನನ್ನು ಬೆಳಗಾವಿ ಜಿಲ್ಲೆ ಅಥಣಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಾಲಕನ ಬಲಗಣ್ಣಿಗೆ ಗಂಭೀರ ಗಾಯವಾಗಿದೆ.

ಘಟನೆ ಬಗ್ಗೆ ಮುಖ್ಯ ಶಿಕ್ಷಕಿ ಜಯಶ್ರೀ ನಡುವಿನಕೇರಿ, ಅತಿಥಿ ಶಿಕ್ಷಕಿ ಶಿಲ್ಪಾ ಅಂಬಿಗೆ ಗಮನಕ್ಕೆ ತಂದಿದ್ದಾರೆ. ಘಟನೆಯನ್ನು ಶಿಕ್ಷಕರು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ