Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಿಮಾನ ಇಂಧನ (ಎಟಿಎಫ್) ಮತ್ತು ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ದರವನ್ನು ಇಳಿಕೆ ಮಾಡಿವೆ. ಹೊಸ ದರ ಗುರುವಾರದಿಂದಲೇ ಜಾರಿಗೆ ಬಂದಿದೆ.

ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ತೂಕದ ಸಿಲಿಂಡರ್ ದರ ₹14.50 ಕಡಿಮೆ ಆಗಿದೆ. ಪ್ರಸ್ತುತ ದರ ದೆಹಲಿಯಲ್ಲಿ ₹1,747 ಆಗಿದೆ. ಮುಂಬೈನಲ್ಲಿ ₹1,669 2 ಆಗಿದೆ.

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡ‌ರ್ ದರ ಕಳೆದ ತಿಂಗಳು ₹50 ಹೆಚ್ಚಳವಾಗಿದ್ದು, ₹853 ಆಗಿದೆ.

ವಿಮಾನ ಇಂಧನ ದರ ಇಳಿಕೆ: ವಿಮಾನಗಳಲ್ಲಿ ಬಳಸುವ

ಇಂಧನದ ಬೆಲೆ ಪ್ರತಿ ಕಿಲೋಲೀಟರ್‌ಗೆ (ಒಂದು ಕಿಲೋ ಲೀಟ‌ರ್ ಎಂದರೆ ಒಂದು ಸಾವಿರ ಲೀಟರ್) ₹3,954 (ಶೇ 4.4ರಷ್ಟು) ಕಡಿಮೆಯಾಗಿದ್ದು, ದೆಹಲಿಯಲ್ಲಿ ₹85,486 ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ದರ, ವಿದೇಶಿ ವಿನಿಮಯ ದರಕ್ಕೆ ಅನುಗುಣವಾಗಿ ತೈಲ ಮಾರಾಟ ಕಂಪನಿಗಳು ಪ್ರತಿ ತಿಂಗಳು ಈ ದರ ಪರಿಷ್ಕರಣೆ ಮಾಡುತ್ತವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ