Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನದಿಯಲ್ಲಿ ಸ್ನಾನ ಮಾಡುತ್ತಿದ್ದ ರೈತನ ಎಳೆದೊಯ್ದ ಮೊಸಳೆ

 

ಬೆಳಗಾವಿ: ಕೃಷಿ ಕೆಲಸ ಮುಗಿಸಿ ಸ್ನಾನ ಮಾಡಲು ನದಿಗೆ ತೆರಳಿದ್ದ ರೈತನ ಮೇಲೆ
ಮೊಳಸೆ ದಾಳಿ ಮಾಡಿದ ಘಟನೆ ನಡೆದಿದೆ. ಮೊಸಳೆ ವ್ಯಕ್ತಿಯನ್ನು ನೀರಿನೊಳಗೆ ಎಳೆದುಕೊಂಡು ಹೋದ ಪರಿಣಾಮ ರೈತ ಮೃತಪಟ್ಟಿರುವ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾಡ-ಸದಲಗಾ ಬಳಿಯ ದೂಧಗಂಗಾ ನದಿ ದಡದಲ್ಲಿ ನಡೆದಿದೆ.

ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ನಿವಾಸಿ ಮಹಾದೇವ ಪುನ್ನಪ್ಪ ಖುರೆ (72) ಮೃತ ರೈತ.

ಇವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವರು ನದಿ ಜಲಾನಯನ ಪಕ್ಕದ ಕಾಂತಿ ಪ್ರದೇಶದಲ್ಲಿ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿ ಸ್ನಾನಕ್ಕೆಂದು ನದಿಗೆ ತೆರಳಿದ್ದರು. ನದಿಯಲ್ಲಿ ಸ್ವಲ್ಪ ಹೊತ್ತು ಈಜಿಕೊಂಡು ನಂತರ ನದಿಯ ದಡಕ್ಕೆ ಬರುತ್ತಿದ್ದಾಗ ಮೊಸಳೆ ಅವರ ಕಾಲು ಹಿಡಿದು ನೀರಿನೊಳಗೆ ಎಳೆದುಕೊಂಡು ಹೋಗಿದೆ. ರೈತ ಮಹದೇವನ ಎಡತೊಡೆಯ ಮೇಲೆ ಗಾಯದ ಗುರುತು ಇದ್ದು, ರಮೇಶ ಪ್ರಧಾನ ಎಂಬುವವರ ಜಮೀನಿನ ಬಳಿಯ ನದಿ ದಡದಲ್ಲಿ ಮೃತ ದೇಹ ಪತ್ತೆಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ