Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಭಿನವ ಸಿದ್ಧಲಿಂಗ ಶ್ರೀ ಜನ್ಮದಿನ ನಾಳೆ ರಕ್ತದಾನ ಶಿಬಿರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 

ಬೈಲಹೊಂಗಲ: ತಾಲೂಕಿನ ನಯಾನಗರದ ಸುಖದೇವಾನಂದ ಪುಣ್ಯಾಶ್ರಮದ ಅಭಿನಯ ಸಿದ್ಧಲಿಂಗ ಶ್ರೀಗಳ ಜನ್ಮದಿನದ ಪ್ರಯುಕ್ತ ಜೂ.1ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸೋಮವಾರ ಬೆಳಗ್ಗೆ 8ಕ್ಕೆ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಭಕ್ತರಿಂದ ಹಣ್ಣು ಹಂಪಲ ವಿತರಣೆ, ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಯಾನಗರ ಮಠದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳವಡಿ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಭಕ್ತರಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜರುಗಲಿದೆ. ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಪುಟ್ಟ ಮಕ್ಕಳಿಗೆ ಅಭಿನವ ಸಿದ್ಧಲಿಂಗ ಶ್ರೀಗಳು ಅಕ್ಷರಭ್ಯಾಸ ಮಾಡಿಸಲಿದ್ದಾರೆ.
ಸಂಜೆ 7ಕ್ಕೆ ಮಠದ ಆವರಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಬಳಿಕ ಶ್ರೀಗಳ ಜನ್ಮದಿನದ ಸಭಾ ಕಾರ್ಯಕ್ರಮ, ಸಿಡಿಮದ್ದಿನ ಪ್ರದರ್ಶನ ಹಾಗೂ ಮಹಾಪ್ರಸಾದ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಭಿನವ ಸಿದ್ಧಲಿಂಗ ಶ್ರೀ ಜನ್ಮದಿನ ನಾಳೆ ರಕ್ತದಾನ ಶಿಬಿರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ..!ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಜೂನ್ 3ಕ್ಕೆ: ಕಾಂಗ್ರೆಸ್ ಅಧಿಕೃತ ಘೋಷಣೆನಾಳೆ ಅಥವಾ ನಾಡಿದ್ದು ಸಿಎಂ ಆಗಿ ಶಿವಕುಮಾ‌ರ್ ಪ್ರಮಾಣ ? ದ್ವಾರಕನಾಥ್‌, ಅಜ್ಜಯ್ಯ ಮೂಲಕ ದಿನ ನಿಗದಿ ಸಚಿವರ ಪಟ್ಟಿ ಸಿದ್ಧವಾಗುತ್ತಿದ್ದಂತೆ ಪ್ರಮಾಣವಚನನಾಳೆ ಅಥವಾ ನಾಡಿದ್ದು ಡಿಕೆಶಿ ಪ್ರಮಾಣವಚನ...ಇಂದೇ ಹೊಸ ಸಿಎಂ ಆಯ್ಕೆಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಆಯ್ಕೆ ಬಹುತೇಕ ಖಚಿತಚಡಚಣ | ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಬರ್ಬರ ಹತ್ಯೆಡಿಕೆಶಿ ಸಿಎಂ : ನಿಜವಾಯ್ತು ಬೊಂಬೆ ಭವಿಷ್ಯ..!ಶಾಕಿಂಗ್‌ ಸುದ್ದಿ ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ-ಜೂನ್‌ನಲ್ಲಿ ಕ್ಷೀಣ ; ಶಾಖದ ಅಲೆ ತೀವ್ರ : ಹವಾಮಾನ ಇಲಾಖೆ