ಮಂಗಳೂರು : ಕಬಾಬ್, ಶವರ್ಮಾ, ಗೋಬಿ ಸೇರಿ ಯಾವುದೇ ಆಹಾರ ಪದಾರ್ಥಗಳಿಗೆ ವಿಷಕಾರಿ ಬಣ್ಣ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೋಟೆಲ್ನವರು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಲರ್ಗಳನ್ನು ಬಳಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು
ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದರು.
ಮಂಗಳೂರು : ಕಬಾಬ್, ಶವರ್ಮಾ, ಗೋಬಿ ಸೇರಿ ಯಾವುದೇ ಆಹಾರ ಪದಾರ್ಥಗಳಿಗೆ ವಿಷಕಾರಿ ಬಣ್ಣ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೋಟೆಲ್ನವರು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಲರ್ಗಳನ್ನು ಬಳಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು
ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದರು.
Get latest news updates delivered straight to your WhatsApp.