Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

 

 

ಬೆಳಗಾವಿ: ಸಮೀಪದ ದೇಸೂರು- ಖಾನಾಪುರ ರೈಲು ನಿಲ್ದಾಣಗಳ ಮಧ್ಯೆ ಶುಕ್ರವಾರ 35 ರಿಂದ 40 ವಯಸ್ಸಿನ ಅಪರಿಚಿತ ವ್ಯಕ್ತಿ ಚಲಿಸುವ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎಂದು ಬೆಳಗಾವಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ.

5.6 ಅಡಿ ಎತ್ತರ, ಸಾದಾಗಪ್ಪು ಮೈ ಬಣ್ಣ, ತೆಳ್ಳಗಿನ ಮೈಕಟ್ಟು, ಉದ್ದ ಮುಖ, ಕಪ್ಪು ಕೂದಲು ಇದ್ದು, ಎಡಗೈ ಮೇಲೆ ಇಂಗ್ಲಿಷ್‌ನಲ್ಲಿ ಅಜಯ ಎಂದು, ಬಲಗೈ ಮೇಲೆ ಗುಜರಾತಿ ಭಾಷೆಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದಾರೆ. ಸಂಬಂಧಿಕರು ಇದ್ದಲ್ಲಿ 0831-2405273, (9480802127) ಅವರನ್ನು ಸಂಪರ್ಕಿಸಲು ಕೋರಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
DDPI ಲೀಲಾವತಿ ಹಿರೇಮಠ ಅವರಿಗೆ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದಿಂದ ಆತ್ಮೀಯ ಸನ್ಮಾನಹೊಸ ರಾಜಕೀಯ ಪಕ್ಷ ಘೋಷಿಸಿದ ಕವಿತಾ: ಬಿಆರ್‌ಎಸ್ ತೊರೆದು ಟಿಆರ್‌ಎಸ್’ ಪಕ್ಷ ಸ್ಥಾಪನೆಎಎಪಿ ಬಂಡಾಯದ ಒಳನೋಟ : ಸಂಸದರ ಸಾಮೂಹಿಕ ಪಕ್ಷಾಂತರಕ್ಕೆ ರಾಘವ ಚಡ್ಡಾ ಸ್ಕೆಚ್ ಹಾಕಿದ್ದು ಹೇಗೆ ?ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವುಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಪ್ರಕರಣ ; ಕಾಲೇಜಿನ ಮೂವರು ಅಮಾನತುಸಚಿವ ಸುಧಾಕರ ಆರೋಗ್ಯ ಸ್ಥಿತಿ ಗಂಭೀರಸಚಿವ ಸುಧಾಕರ ಆರೋಗ್ಯ ಸ್ಥಿತಿ ಗಂಭೀರಕೊಹ್ಲಿ, ಪಡಿಕ್ಕಲ್ ಅಬ್ಬರ : ತವರಲ್ಲಿ ಗೆದ್ದು ಬೀಗದ ಅರ್‌ಸಿಬಿ ಶಾಸಕರ ಎದುರೇ ಮೃತ್ಯು : ಗೃಹಪ್ರವೇಶದಲ್ಲಿ ಭಾಗಿಯಾಗಿದ್ದ ವೇಳೆ ಲಕ್ಷ್ಮಣ ಸವದಿ ಆಪ್ತನಿಗೆ ಬಂದೆರಗಿದ ಸಾವುಶಾಸಕರ ಎದುರೇ ಮೃತ್ಯು : ಗೃಹಪ್ರವೇಶದಲ್ಲಿ ಭಾಗಿಯಾಗಿದ್ದ ವೇಳೆ ಲಕ್ಷ್ಮಣ ಸವದಿ ಆಪ್ತನಿಗೆ ಬಂದೆರಗಿದ ಸಾವು