Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಾ.ರವೀಂದ್ರ ಚಿಕ್ಕಮಠರಿಗೆ ಎಚ್ ಎನ್ ಪ್ರಶಸ್ತಿ ಘೋಷಣೆ

ಬೆಳಗಾವಿ : ಕರ್ನಾಟಕ ರಾಜ್ಯದ ವೈಜ್ಞಾನಿಕ ಸಂಶೋಧನೆಯ ಪರಿಷತ್ತು ಪ್ರತಿ ವರ್ಷದಂತೆ ಈ ವರ್ಷವು ಕೊಡಮಾಡುವ ರಾಜ್ಯ ಮಟ್ಟದ ಡಾ.ಎಚ್ ನರಸಿಂಹಯ್ಯ (ಎಚ್ ಎನ್)ಪ್ರಶಸ್ತಿಗೆ ಬೆಳಗಾವಿ ಹನುಮಾನ ನಗರದ ನಿವಾಸಿ, ಪ್ರಾಧ್ಯಾಪಕ ಡಾ.ರವೀಂದ್ರ ವಿ. ಚಿಕ್ಕಮಠ ಆಯ್ಕೆಯಾಗಿದ್ದಾರೆ. ಕಳೆದ ಇಪ್ಪತ್ತೈದು ವರ್ಷಗಳಿಂದ ಕನ್ನಡ ಪ್ರಾಧ್ಯಾಪಕರಾಗಿ ಅವಿರತ ಸೇವೆ ಸಲ್ಲಿಸಿದ್ದಕ್ಕಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಜನವರಿ 3 ಮತ್ತು 4 ರಂದು ಬೆಂಗಳೂರಿನ ವಿಜೆ ಇಂಟರ್ನ್ಯಾಷನಲ್ ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯದ ವೈಜ್ಞಾನಿಕ ಸಂಶೋಧನಾ ಪರಿಷತ್ತು,ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಒಕ್ಕೂಟ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಾಜ್ಯ ಮಟ್ಟದ 4 ನೆಯ ವೈಜ್ಞಾನಿಕ ಸಮ್ಮೇಳನ ಹುಲಿಕಲ್ ನಟರಾಜ ಅವರ ನೇತೃತ್ವದಲ್ಲಿ ಹಾಗೂ ಕನ್ನಡ ಖ್ಯಾತ ಅಭಿನೇತ್ರಿ ಉಮಾಶ್ರೀ ಅವರ ಸರ್ವಾಧ್ಯಕ್ಷತೆಯಲ್ಲಿ ಜರುಗಲಿದೆ. ಈ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ