Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೊಂದು ಭವಿಷ್ಯ ನುಡಿದ ಶ್ರೀ

ಮದ್ದೂರು: ಹವಾಮಾನ ವೈಪರೀತ್ಯದಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ, ನೀರಿಗೆ ಸಮಸ್ಯೆ ಎದುರಾಗಲಿದ್ದು ಪ್ರಕೃತಿಯಲ್ಲಿ ಏರುಪೇರಾಗಲಿದೆ ಎಂದು ಶ್ರೀ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ತಾಲೂಕಿನ ಚಾಮನಹಳ್ಳಿಯ ಶ್ರೀ ಬಂಡೆ ಶನೈಶ್ಚರಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಹವಾಮಾನ ವೈಪರೀತ್ಯದಿಂದಾಗಿ ಪ್ರಕೃತಿಯಲ್ಲಿ ಏರುಪೇರಾಗುತ್ತಿದೆ. ಅಪಮೃತ್ಯುಗಳು ಹೆಚ್ಚಾಗಲಿದೆ. ಆದರೆ, ರಾಜ್ಯದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡು ಬರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಜನರು ಸಾಕಷ್ಟು ದೈವಾರಾಧನೆಗಳು ನಡೆಸುತ್ತಿರುವ ಪರಿಣಾಮ ಮಳೆ, ಬೆಳೆಯಿಂದ ಜನರು ಸಮೃದ್ಧಿ ಜೀವನ ನಡೆಸುತ್ತಿದ್ದಾರೆ ಎಂದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತ್ತೊಂದು ಭವಿಷ್ಯ ನುಡಿದ ಶ್ರೀರಂಗಸೃಷ್ಟಿಯಿಂದ ಏ.28ರಂದು “ಸೆಕೆಂಡ್ ಹ್ಯಾಂಡ್ ಸದಾಶಿವ” ಹಾಸ್ಯ ನಾಟಕವಿಶ್ವದ ಸ್ಮಾರ್ಟ್ ನಗರಗಳನ್ನೂ ಮೀರಿಸುವ ತಂತ್ರಜ್ಞಾನ ಹೊಂದಿರುವ ಭಾರತದ ಗ್ರಾಮಗಳು…!ವಿಶ್ವದ ಸ್ಮಾರ್ಟ್ ನಗರಗಳನ್ನೂ ಮೀರಿಸುವ ತಂತ್ರಜ್ಞಾನ ಹೊಂದಿರುವ ಭಾರತದ ಗ್ರಾಮಗಳು…!ಇಪ್ಪತ್ತಕ್ಕೂ ಹೆಚ್ಚು ಬೈಕ್ ಕದ್ದ ತ್ರಿಮೂರ್ತಿಗಳು ಕಂಬಿ ಹಿಂದೆ...!  ದಿ. 26 ಬಸವ ಜಯಂತಿ ಮೆರವಣಿಗೆ : ಬೆಳಗಾವಿ ಸಂಚಾರ ಮಾರ್ಗ ಬದಲಾವಣೆ; ಸಾರ್ವಜನಿಕರ ಗಮನಕ್ಕೆ ಪ್ರಶಾಂತದಲ್ಲಿ ವೇಶ್ಯಾವಾಟಿಕೆ...! ಬಂಧಿತರು ಪ್ರವೀಣ..! ಸರದಾರ...!!ಎಎಪಿ ಬಂಡಾಯದ ಒಳನೋಟ : ಸಂಸದರ ಸಾಮೂಹಿಕ ಪಕ್ಷಾಂತರಕ್ಕೆ ರಾಘವ ಚಡ್ಡಾ ಸ್ಕೆಚ್ ಹಾಕಿದ್ದು ಹೇಗೆ ?DDPI ಲೀಲಾವತಿ ಹಿರೇಮಠ ಅವರಿಗೆ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದಿಂದ ಆತ್ಮೀಯ ಸನ್ಮಾನಹೊಸ ರಾಜಕೀಯ ಪಕ್ಷ ಘೋಷಿಸಿದ ಕವಿತಾ: ಬಿಆರ್‌ಎಸ್ ತೊರೆದು ಟಿಆರ್‌ಎಸ್’ ಪಕ್ಷ ಸ್ಥಾಪನೆ