Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಒದಗಿಸಲು ಅರ್ಜಿ ಆಹ್ವಾನ

 

ಬೆಳಗಾವಿ :
ಪ್ರಸಕ್ತ ಸಾಲಿನ ಇಲಾಖೆಯ ಎಸ್.ಎಸ್.ಎಲ್.ಸಿ.ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ
ಬ್ರೈಲ್ ಲಿಪಿ ಒದಗಿಸುವ ಯೋಜನೆಯಡಿ ಬ್ರೈಲ್ ಲಿಪಿ ಕಿಟ್‌ಗಳನ್ನು ಒದಗಿಸಲು ಬೆಳಗಾವಿ ಜಿಲ್ಲೆಯ ಅಂಧ ವಿದ್ಯಾರ್ಥಿಗಳಿಂದ ಮರು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾಖಲಾತಿಗಳು:
ವಿಕಲಚೇತನರ ಯು.ಡಿ.ಐ.ಡಿ. ಕಾರ್ಡ (ಕನಿಷ್ಠ ಶೇ.4೦ ರಷ್ಟು ಅಂಗವಿಕಲತೆ), ತಹಸೀಲ್ದಾರ್ ರವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ, ವ್ಯಾಸಂಗ ಮಾಡುತ್ತಿರುವ ಬಗ್ಗೆ ಶಾಲೆ/ ಕಾಲೇಜಿನ/ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಈ ಮೊದಲು ಸದರಿ ಸೌಲಭ್ಯ ಪಡೆದಿರುವುದಿಲ್ಲ ವೆಂದು ರೂ.1೦೦ ಗಳ ಬಾಂಡ್ ಸಲ್ಲಿಸಬೇಕು
ಅರ್ಜಿಯನ್ನು ಆಯಾ ತಾಲೂಕಿನ ತಾಲೂಕು ಪಂಚಾಯತ ಕಚೇರಿಯಲ್ಲಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ದ್ವಿ ಪ್ರತಿಯಲ್ಲಿ ಮ್ಯಾನುವಲ್ ಅರ್ಜಿ ಪಡೆದು ಜು. 25 ರ ವರೆಗೆ ಸಲ್ಲಿಸಬಹುದಾಗಿದೆ, ತಡವಾಗಿ ಬಂದ ಅರ್ಜಿಗಳನ್ನು ಹಾಗೂ ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ನಮೂನೆ ಮತ್ತು ದಾಖಲಾತಿಗಳ ವಿವರಗಳಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ:೦೮೩೧-೨೪೭೬೦೯೬ /೭ಗೆ ಅಥವಾ ತಮ್ಮ ತಾಲೂಕಿನ ಎಂ.ಆರ್.ಡಬ್ಲೂ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ