Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂತಾರಾಜ್ಯ ಕಳ್ಳನ ಬಂಧನ : 14.71 ರೂ. ಲಕ್ಷ ಮೌಲ್ಯದ ಮೊಬೈಲ್, ಕಾರು ವಶಕ್ಕೆ

ಸಂಕೇಶ್ವರ : ಅಂತಾರಾಜ್ಯ ಕಳ್ಳನೋರ್ವನನ್ನು ಬಂಧಿಸಿರುವ ಸಂಕೇಶ್ವರ ಪೊಲೀಸರು ಬಂಧಿತನಿಂದ 14.71 ರೂ. ಲಕ್ಷ ಮೌಲ್ಯದ 101 ವಿವಿಧ ಕಂಪನಿಯ ಮೊಬೈಲ್ ಹಾಗೂ ಒಂದು ಕಾರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಖದೀಮನನ್ನು ತೆಲಂಗಾಣ ರಾಜ್ಯದ ನಿಜಾಮಾಬಾದ್ ಜಿಲ್ಲೆಯ ಬಾಣಸವಾಡದ ನವೀನ ಸಂಪತ್ ಎಂಬುವ ಈ ಮೊಬೈಲ್ ಕಳ್ಳತನ ಪ್ರಕರಣ ದಲ್ಲಿ ಬಂಧಿತ ವ್ಯಕ್ತಿಯಾಗಿದ್ದಾನೆ.

ಸಂಕೇಶ್ವರ ಪೊಲೀಸರು ಹಿರಣ್ಯಕೇಶಿ‌ ಕಾರ್ಖಾನೆ ಬಳಿಯಲ್ಲಿ ವಾಹನಗಳ ತಪಾಸನೆ ಮಾಡುವ ಸಂದರ್ಭದಲ್ಲಿ ಈ ಖದೀಮ ತೆಗೆದುಕೊಂಡು ಹೋಗುತ್ತಿದ್ದ ಕಾರಿನಲ್ಲಿ ವಿವಿಧ ಕಂಪನಿಯ ಮೊಬೈಲ್ ಗಳು ಪತ್ತೆಯಾಗಿವೆ.


ಬಳಿಕ ಬಂಧಿನನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದಾಗ ಬಂಧಿತನ ಬಳಿ ಇದ್ದ 11.71 ರೂ. ಲಕ್ಷ ಮೌಲ್ಯದ 101 ಮೊಬೈಲ್ ಗಳು ಹಾಗೂ 3 ಲಕ್ಷ ಮೌಲ್ಯದ ಹುಂಡಾ ಕಂಪನಿಯ ಕಾರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆ ಗೋಕಾಕ ಡಿಎಸ್ ಪಿ ರವಿ ನಾಯಕ ಹಾಗೂ ಸಂಕೇಶ್ವರ ಸಿಪಿಐ ಶಿವಶರಣ ಅವಜಿ ಅವರ ಮಾರ್ಗದರ್ಶನ ದಲ್ಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ
ಪಿಎಸ್ ಐ ( ಕಾ,ಸು) ಆರ್.ಎಸ್. ಖೋತ, ಪಿ.ಎಸ್.ಐ(ಅ.ವಿ) ಎ.ಕೆ.ಸೊನ್ನದ, ಸಿಬ್ಬಂದಿಗಳಾದ ಎಸ್.ಎಲ್.ಗಳತಗಿ ಸಿಎಚ್‌ಸಿ-2525, ಎಸ್.ಎ.ಕಾಂಬಳೆ ಸಿಎಚ್‌ಸಿ-2233, ವಿ.ಬಿ.ಮುರಕಿಭಾವಿ ಸಿಎಚ್‌ಸಿ-3948, ಎಸ್.ಎಮ್.ಯಕ್ಸಂಬಿ ಸಿಎಚ್‌ಸಿ-2558, ಬಿ.ಟಿ.ಪಾಟೀಲ ಸಿಪಿಸಿ-2790 ಇವರಿಗೆ ಬೆಳಗಾವಿಯ ಎಸ್.ಪಿ ಭೀಮಾಶಂಕರ ಗುಳೇದ
ಅವರು ಉತ್ತಮ ಕಾರ್ಯಕ್ಕಾಗಿ ಶ್ಲಾಘನೆ ವ್ಯಕ್ತಪಡಿಸಿ ಪ್ರಶಂಸಿರುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ