Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ : ಅನಗೋಳ ಬ್ರಹ್ಮ ಕುಮಾರಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯುವ ದಿನ 

ಬೆಳಗಾವಿ : ಅನಗೋಳ ಬ್ರಹ್ಮ ಕುಮಾರಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯುವ ದಿನ ಆಚರಿಸಲಾಯಿತು.

ವಿದ್ಯಾ ಅವರ ಮಾರ್ಗದರ್ಶನದಲ್ಲಿ  ಅಂತರಾಷ್ಟ್ರೀಯ ಯುವ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು.

ಗೋಮಟೇಶ ಕಾಲೇಜಿನ ಅತ್ಯಂತ ಕಿರಿಯ ಪ್ರಾಂಶುಪಾಲ ಗೌತಮ  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಐಟಿ ವೃತ್ತಿಪರರು, ಇಂಜಿನಿಯರ್‌ಗಳು, ಆರ್ಕಿಟೆಕ್ಟ್‌ಗಳು ಮತ್ತು ಹಣಕಾಸು ಕ್ಷೇತ್ರದವರು ಉಪಸ್ಥಿತರಿದ್ದರು.

ಶೀತಲ್ ಅವರು ಯುವ ದಿನದ ಇತಿಹಾಸ ಮತ್ತು ಅದರ ಉದ್ದೇಶದ ಬಗ್ಗೆ ಸಂಕ್ಷಿಪ್ತ ಪರಿಚಯ ನೀಡಿ, ಯುವಕರು ತಮ್ಮ ಆಂತರಿಕ ಶಕ್ತಿಯನ್ನು ಗುರುತಿಸಬೇಕು ಮತ್ತು ಉತ್ತಮ ಚಾರಿತ್ರ್ಯವನ್ನು ಕಾಪಾಡಿಕೊಳ್ಳಬೇಕು. ಆಧ್ಯಾತ್ಮಿಕ ಶಕ್ತಿ ಮತ್ತು ಮೌಲ್ಯಗಳಿಂದಲೇ ಭಾರತವನ್ನು ಸಬಲಗೊಳಿಸಬಹುದು. ಮೌಲ್ಯಗಳಿಲ್ಲದ ಜೀವನಕ್ಕೆ ಯಾವುದೇ ಮೌಲ್ಯವಿಲ್ಲ" ಎಂದು ಹೇಳಿದರು.

ಗೌತಮ ಅವರು, ಯುವ ವಿಜ್ಞಾನಿಗಳು ಮಾಡಿದ ರಾಕೆಟ್ ಉಡಾವಣೆ, ಡ್ರೋನ್ ಹಾರಾಟದಂತಹ ಇತ್ತೀಚಿನ ತಾಂತ್ರಿಕ ಪ್ರಗತಿಗಳ ಬಗ್ಗೆ ಮಾಹಿತಿ ನೀಡಿದರು.  
ಬಸವೇಶ್ವರ ಅವರು, ಅರುಣಾಚಲ ಪ್ರದೇಶದಲ್ಲಿ ತಯಾರಾದ ಹಾರುವ ಕಾರಿನ ಬಗ್ಗೆ ಮಾತನಾಡಿದರು.  

ದರ್ಶನ ಅವರು, ಯುವ ಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬಳಸುವ ಮಹತ್ವವನ್ನು ವಿವರಿಸಿದರು.  
ಗುಂಡು ಅವರು ಮೆಕ್ಯಾನಿಕಲ್ ಇಂಜಿನಿಯರ್ ಅವರು ಬ್ರಹ್ಮ ಕುಮಾರೀಸ್ ಜೊತೆ ಸಂಪರ್ಕ ಹೊಂದಿದ ನಂತರ ತಮ್ಮ ಜೀವನದಲ್ಲಿ ಆದ ಬದಲಾವಣೆಯನ್ನು ಹಂಚಿಕೊಂಡರು.  
ಬ್ರಹ್ಮ ಕುಮಾರೀಸ್ ಯುವ ವಿಭಾಗ ಸಂಯೋಜಕ ಶ್ರೀಕಾಂತ ಅವರು 'Touch the Light'_ ಯೋಜನೆಯ ಮೂಲಕ ಯುವಕರನ್ನು ನಕಾರಾತ್ಮಕತೆಯಿಂದ ಸಕಾರಾತ್ಮಕತೆಗೆ ತರುವ ಕೆಲಸ ಮಾಡುತ್ತಿರುವುದನ್ನು ತಿಳಿಸಿದರು.

ವಿದ್ಯಾ ಅವರು ಭಾರತದ ಶೇಕಡಾ 65ರಷ್ಟು ಇರುವ ಯುವಕರ ಜೀವನದಲ್ಲಿ ಸಕಾರಾತ್ಮಕತೆ ಮತ್ತು ಆಧ್ಯಾತ್ಮವನ್ನು ತರಲು ರಾಜಯೋಗ ಧ್ಯಾನದ ಮಹತ್ವವನ್ನು ಒತ್ತಿ ಹೇಳಿದರು. ಸಾಫ್ಟ್‌ವೇರ್ ಇಂಜಿನಿಯರ್ ಪೂರ್ಣಿಮಾ ನಿರೂಪಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ : ಅನಗೋಳ ಬ್ರಹ್ಮ ಕುಮಾರಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯುವ ದಿನ ಶ್ರಾವಣ ಮಾಸದಲ್ಲಿ ಶಿವಯೋಗದ ಅನುಭಾವ ಅಗತ್ಯ: ಮಂಜುನಾಥ ಮಡಿವಾಳರ6 ಸ್ನೇಹಿತರು…ಹುಚ್ಚು ಕನಸು..ಕಾರು ಮಾರಾಟ..₹1.87 ಲಕ್ಷ: ಟೆಕ್‌ ದೈತ್ಯ ಎಚ್‌ಸಿಎಲ್‌ ಕಟ್ಟಿದ ರೋಚಕ ಕಥೆ ಬಿಚ್ಚಿಟ್ಟ ಸಹ-ಸಂಸ್ಥಾಪಕಲಷ್ಕರ್‌ ಉಗ್ರರ ಜತೆ ವೇದಿಕೆ ಹಂಚಿಕೊಂಡ ಪಾಕಿಸ್ತಾನದ ಮಾಜಿ ಸಚಿವ ; ಭಾರತ ನಾಶ ಮಾಡುವುದಾಗಿ ಬೆದರಿಕೆಪೊನ್ನಣ್ಣ, ದೇಶಪಾಂಡೆಗೆ ಮತ್ತೆ ಹಿಂದಿನ ಹುದ್ದೆಅಧಿವೇಶನದಲ್ಲಿ ಪಾಲ್ಗೊಳ್ಳಲು ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ, ನಂತರ ಸಿಎಂ ಪೀಠಕ್ಕೆ ನಮಸ್ಕರಿಸಿದ ಸಿಎಂ..!ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆ ಸುತ್ತ ಹದ್ದು, ಗಿಡುಗಗಳಿಗೆ ಕೋಳಿ ಮಾಂಸಬೀದರ ಎಟಿಎಂ ದರೋಡೆ ಪ್ರಕರಣ ; 19 ತಿಂಗಳ ಬಳಿಕ ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನಚೀನಾದ ಪ್ರಾಯೋಗಿಕ ಬುಲೆಟ್ ರೈಲಿನಿಂದ ವಿಶ್ವದಾಖಲೆ : ಕೇವಲ 5.3 ಸೆಕೆಂಡ್‌ಗಳಲ್ಲಿ 800 ಕಿಮೀ ವೇಗ ತಲುಪಿದ ರೈಲು !ಕರ್ನಾಟಕದ 4 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆ