Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಳ್ಳತನವಾದ ಚಿನ್ನಾಭರಣ ಮರಳಿ ಹಸ್ತಾಂತರ ಮಾಡಿದ ಬೆಳಗಾವಿ ಪೊಲೀಸರು !

 

ಬೆಳಗಾವಿ :
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನಡೆದ 200 ಕಳ್ಳತನ ಪ್ರಕರಣ ಪತ್ತೆ ಮಾಡಿರುವ ಜಿಲ್ಲಾ ಪೊಲೀಸರು ಒಟ್ಟು 324 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ನಗದು ಸೇರಿದಂತೆ ಒಟ್ಟು 17 ಕೋಟಿ 54 ಲಕ್ಷ ರೂ. ಗಳ ಚಿನ್ನಾಭರಣ ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳನ್ನು ಕಳೆದುಕೊಂಡ ಸಾರ್ವಜನಿಕರಿಗೆ ಮರಳಿ ನೀಡಲಾಗಿದೆ ಎಂದು ಉತ್ತರ ವಲಯ ಐಜಿಪಿ ಸತೀಶಕುಮಾರ್ ಹೇಳಿದರು.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಒಂದು ವರ್ಷದ ಅವಧಿಯಲ್ಲಿ 201ಪ್ರಕರಣ ಪತ್ತೆ ಹಚ್ಚಿ 324 ಆರೋಪಗಳನ್ನು ಬಂಧಿಸಿದ ಬೆಳಗಾವಿ ಜಿಲ್ಲಾ ಪೊಲೀಸರು ಒಟ್ಟು 17 ಕೋಟಿ 54 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ ಮಾಡಿದ್ದಾರೆ ಎಂದು ತಿಳಿಸಿದರು.

ಇದರಲ್ಲಿ 4 ಕೋಟಿ 18 ಲಕ್ಷ ಮೌಲ್ಯದ 8 ಕೆಜಿ 369ಗ್ರಾಂ ಚಿನ್ನ, 4 ಲಕ್ಷ 91ಸಾವಿರ ಮೌಲ್ಯದ 7ಕೆಜಿ ಬೆಳ್ಳಿ, 1 ಕೋಟಿ 24 ಲಕ್ಷ ಮೌಲ್ಯದ ದ್ವಿಚಕ್ರ ವಾಹನ, 3 ಕೋಟಿ 99 ಲಕ್ಷ ಮೌಲ್ಯದ 24 ಮೋಟಾರ್ ವಾಹನಗಳು, 7 ಕೋಟಿ 47 ಲಕ್ಷ ನಗದು, 59 ಲಕ್ಷ ಮೌಲ್ಯದ ಮೊಬೈಲ್ ಸೇರಿ ಇತರೆ ವಸ್ತು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಬೆಳಗಾವಿಯ ಡಿಆರ್ ಮೈದಾನದಲ್ಲಿ ಸ್ವತ್ತುಗಳ ಪ್ರದರ್ಶನ ಮಾಡಲಾಯಿತು.
ಉತ್ತರ ವಲಯ ಐಜಿಪಿ ಸತೀಶ್ ಕುಮಾರ್, ಬೆಳಗಾವಿ ಎಸ್‌ಪಿ ಡಾ. ಸಂಜೀವ ಪಾಟೀಲ್, ಎಎಸ್‌ಪಿ ಮಹಾನಿಂಗ ನಂದಗಾವಿ ಅವರಿಂದ ನಗದು ಚಿನ್ನಾಭರಣ ಕಳೆದುಕೊಂಡ ದೂರುದಾರರಿಗೆ ಹಸ್ತಾಂತರ ಮಾಡಲಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ