Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING NEWS ಅರ್ಜೆಂಟೈನ ಮುಡಿಗೆ ವಿಶ್ವಕಪ್ !

 

ಕತಾರ್ :
ಇಡೀ ಜಗತ್ತಿನ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅರ್ಜೆಂಟೈನಾ ತಂಡ ಫ್ರಾನ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಮೂರನೇ ಬಾರಿಗೆ ಅರ್ಜೆಂಟೈನಾ ಪ್ರಾಬಲ್ಯ ಮೆರೆದಿದೆ.

ಮೊದಲಾರ್ಧದಲ್ಲೇ ಎರಡು ಎರಡು ಗೋಲ್ ಬಾರಿಸಿತು. ಮೆಸ್ಸಿ ಮತ್ತು ಮರಿಯ ಅವರು ತಲಾ ಒಂದೊಂದು ಗೋಲು ಬಾರಿಸಿದರು. ಹಾಲಿ ಚಾಂಪಿಯನ್ ಫ್ರಾನ್ಸ್ ಆರಂಭಿಕ ಹಂತದಲ್ಲಿ ಹಿನ್ನಡೆ ಸಾಧಿಸಿತು. ಆದರೆ ದ್ವಿತೀಯಾರ್ಧದಲ್ಲಿ ಫ್ರಾನ್ಸ್ ನ ಕೈಲಿಯನ್ ಎಂಬಪ್ಪೆ ಸತತ ಎರಡು ಗೋಲು ಬಾರಿಸಿದರು. ಇದರಿಂದಾಗಿ ಎರಡು ತಂಡಗಳು 2-2 ಸಮಬಲ ಸಾಧಿಸಿದವು.
ಹೆಚ್ಚುವರಿ ಸಮಯ ನೀಡಿದ್ದರು ಪಂದ್ಯ 3-3 ಅಂತರದಿಂದ ಡ್ರಾಗೊಂಡಿತು. ಹೀಗಾಗಿ ಪೆನಾಲಿಟಿ ಶೂಟ್ ಔಟ್ ನಲ್ಲಿ ಮೆಸ್ಸಿ 4-2 ಗೋಲು ದಾಖಲಿಸುವ ಮೂಲಕ ಚಾಂಪಿಯನ್ ಆಗಿ ತಮ್ಮ ತಂಡವನ್ನು ಗೆಲ್ಲಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ