Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉದ್ಯಮಿ ರಾಜಾಭಾವು ಶಿರಗಾಂವಕರ ನಿಧನ

Advertisement

ಬೆಳಗಾವಿ: ಕಾಗವಾಡ ತಾಲೂಕು ಉಗಾರನ ಹಿರಿಯ ಸಕ್ಕರೆ ಉದ್ಯಮಿ ರಾಜಾಭಾವು ಶಿರಗಾಂವಕರ (91) ಗುರುವಾರದಂದು ಕೊಲ್ಲಾಪುರದ ನಿವಾಸದಲ್ಲಿ ನಿಧನರಾದರು. ಅವರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ರಾಜಾಭಾವು ಅವರ ಅಂತ್ಯಕ್ರಿಯೆ ಉಗಾರದಲ್ಲಿ ಗುರುವಾರ ಸಂಜೆ ನೆರವೇರಿತು.
ನವದೆಹಲಿಯ ಇಂಡಿಯನ್ ಶುಗರ್ ಎಕ್ಸಿಮ್ ಕಾರ್ಪೊರೇಷನ್ (ಐಎಸ್‌ಇಸಿ) ಅಧ್ಯಕ್ಷರಾಗಿ  ಸೇವೆ ಸಲ್ಲಿಸಿದ್ದರು. ಉಗಾರ ಲಯನ್ಸ್ ಕ್ಲಬ್‌ನ ಸಂಸ್ಥಾಪಕ, ಸಾಂಗ್ಲಿಯ ನೂತನ ಬುದ್ಧಿಬಲ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. 

ಕಾಗವಾಡ ತಾಲೂಕಿನ ಉಗಾರ ಪಟ್ಟಣದ ಉಗಾರ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದ ಅವರು, ಹಿರಿಯ ಸಕ್ಕರೆ ಉದ್ಯಮಿ ಹಾಗೂ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದಾರೆ. ಉಗಾರ ಸಕ್ಕರೆ ಕಾರ್ಖಾನೆಯ ಅಭಿವೃದ್ದಿಗೆ ಶ್ರಮಿಸುವ ಮೂಲಕ ಈ ಭಾಗದಲ್ಲಿ ಕಬ್ಬು ಬೆಳೆಗಾರ ರೈತರ ಆರ್ಥಿಕ ಶಕ್ತಿಯಾಗಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದ್ಯಮಿ ರಾಜಾಭಾವು ಶಿರಗಾಂವಕರ ನಿಧನಪಾಸ್‌ಪೋರ್ಟ್‌ ಪೌರತ್ವದ ದಾಖಲೆಯಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆಬೆಳಗಾವಿಯಲ್ಲಿ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಕಿ ಮೈದಾನ ನಿರ್ಮಾಣಕ್ಕೆ ವೇಗ: ಸಂಸದ ಜಗದೀಶ್ ಶೆಟ್ಟರ್ ಭರವಸೆ; ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸಕಾರಾತ್ಮಕ ಸ್ಪಂದನೆಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆಬೆಳಗಾವಿಯಲ್ಲಿ ‘ಜಿನ ದೀವಿಗೆ’ ಮತ್ತು ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭವೆನೆಜುಲಾದಲ್ಲಿ ಭೀಕರ ಅವಳಿ ಭೂಕಂಪ : 32 ಸಾವು, 700ಕ್ಕೂ ಹೆಚ್ಚು ಮಂದಿಗೆ ಗಾಯಮೋದಿ ಪ್ರಧಾನಿಯಾಗಿ 12 ವರ್ಷದ ಸಾಧನೆ : ಬೆಳಗಾವಿಯ ಸಾಹಿತಿಗಳಿಗೆ ಪುಸ್ತಕ ವಿತರಿಸಿದ ಮಾಜಿ ಸಿಎಂ ಹಿಂಡಾಲ್ಕೋ ಕಂಪನಿಯಲ್ಲಿ ಮುತ್ಯಾನಟ್ಟಿ ಯುವಕ ಆತ್ಮಹತ್ಯೆ..!ಸಚಿವ ಸತೀಶ ಜಾರಕಿಹೊಳಿ ಸಹೋದರಿಯ ಪತಿಗೆ ಬಿಗ್ ಶಾಕ್ ನೀಡಿದ EDಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಮುನ್ಸೂಚನೆ ; ಆರೆಂಜ್ ಅಲರ್ಟ್ ಘೋಷಣೆ