ಬೆಳಗಾವಿ : ಶಾಸಕ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಸಿಪಿಐ ತಲೆದಂಡವಾಗಿದೆ.
ಬಿಜೆಪಿ ನಾಯಕರ ಜೊತೆಗೆ ಪೊಲೀಸ್ ಠಾಣೆಯಲ್ಲೇ ಸಭೆ ನಡೆಸಿದ ಕಾರಣಕ್ಕೆ ಈಗ ಖಾನಾಪುರ ಸಿಪಿಐ ಮಂಜುನಾಥ ನಾಯಕ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಬೆಳಗಾವಿ ಉತ್ತರವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ.
Get latest news updates delivered straight to your WhatsApp.