Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರ

Advertisement

ನವದೆಹಲಿ: ನೀಟ್-ಯುಜಿ ಮರುಪರೀಕ್ಷೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳೂ ಸೋರಿಕೆಯಾಗಿವೆ ಎಂಬ ವದಂತಿಗಳು ಹರಿದಾಡುತ್ತಿರುವುದರ ನಡುವೆ, ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ದೇಶಾದಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಬಳಕೆ ನಿರ್ಬಂಧಿಸಿದೆ.

ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ದೇಶದಾದ್ಯಂತ ಸಂಚಲನ ಮೂಡಿಸಿದೆ. ಹೀಗಾಗಿ, ಜೂನ್ 21ರಂದು ಮರುಪರೀಕ್ಷೆ ನಿಗದಿಯಾಗಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ.

ಮರುಪರೀಕ್ಷೆ ವೇಳೆ ಯಾವುದೇ ದೋಷವಾಗದಂತೆ ಎಚ್ಚರ ವಹಿಸಲಾಗಿದೆ. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಜೂನ್ 22ರವರೆಗೆ ಟೆಲಿಗ್ರಾಮ್ ಸ್ಥಗಿತಗೊಳಿಸಿದೆ.

ವಂಚಕರು ಅಕ್ರಮವೆಸಗಲು ಹಾಗೂ ವಿದ್ಯಾರ್ಥಿಗಳನ್ನು ವಂಚಿಸಲು ನಡೆಸುತ್ತಿರುವ ಸಂಘಟಿತ ಪ್ರಯತ್ನಗಳನ್ನು ತಡೆಯುವ ಸಲುವಾಗಿ, ಸಾರ್ವಜನಿಕ ಹಿತಾಸಕ್ತಿಯ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ…! ಇದರ ಬಗ್ಗೆ ಗೊತ್ತೆ..?ಭಕ್ತಿ ಸಂಗೀತದಿಂದ ಯಾಂತ್ರಿಕ ಜೀವನದಿಂದ ಹೊರ ಬರಲು ಸಾಧ್ಯ: ಎಂ.ಜಿ.ರಾವ್ಜೂನ್ ಮೊದಲಾರ್ಧದಲ್ಲಿ ಕೈಕೊಟ್ಟ ಮುಂಗಾರು ; ದೇಶಾದ್ಯಂತ ಶೇ. 32 ರಷ್ಟು ಮಳೆ ಕೊರತೆ; ಐಎಂಡಿ ಕಳವಳಕಾರಿ ವರದಿಓಂ ನಮಃ ಶಿವಾಯ..!ಕೊನೆಗೂ ಜೈಲಿನಿಂದ ಹೊರಬಂದ ನೀಲಣ್ಣವರ...! ಬರೋಬ್ಬರಿ ತಿಂಗಳ ನಂತರ ಬಂಧನದಿಂದ ಮುಕ್ತರಾಧ ಶಿವಾನಂದ...!ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕರ ಹತ್ಯೆ! ಹೆಂಡತಿಗೆ ಕಿರುಕುಳ ನೀಡಿದ್ದ ಯುವಕನಿಗೆ ಚಟ್ಟ ಕಟ್ಟಿದ ಪತಿ: ದಂಪತಿ ಸೇರಿ ಮೂವರ ಬಂಧನ