Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದಿನಿಂದ ಡಯಾಲಿಸಿಸ್‌ ಕೇಂದ್ರಗಳು ಬಂದ್

 

ಬೆಂಗಳೂರು :
ಬಾಕಿ ವೇತನ ಪಾವತಿ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಯಾಲಿಸಿಸ್‌ ಕೇಂದ್ರಗಳ ಸಿಬ್ಬಂದಿಗಳು ಇಂದಿನಿಂದ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ರಾಜ್ಯದ ಎಲ್ಲಾ ಡಯಾಲಿಸಿಸ್ ಕೇಂದ್ರಗಳು ಬಂದ್ ಆಗಿದ್ದು ರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಎರಡೂವರೆ ವರ್ಷಗಳ ಹಿಂದೆ ಸರ್ಕಾರ ಕೊರೊನಾ ಕಾರಣ ನೀಡಿ ಈ ನೌಕರರ ವೇತನವನ್ನು ಅರ್ಧಕ್ಕೆ ಇಳಿಸಿತ್ತು. ಈಗ ಹಾಲಿ ಸರ್ಕಾರ ವೇತನವನ್ನು 3 ತಿಂಗಳುಗಳಿಂದ ತಡೆಹಿಡಿದಿದ್ದು ನೌಕರರು ಪರದಾಡುವಂತೆ ಆಗಿದೆ.

ಆದರೆ ಸರಕಾರ ಈ ನಿಟ್ಟಿನಲ್ಲಿ ಸಿಬ್ಬಂದಿಗಳ ಮನವೊಲಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ರಾಜ್ಯದ ಡಯಾಲಿಸಿಸ್‌ ಕೇಂದ್ರಗಳ 650 ಸಿಬ್ಬಂದಿಗಳ ಅಗಸ್ಟ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಆಗ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದ ಆರೋಗ್ಯ ಇಲಾಖೆ ನಂತರ ಈ ಸಮಸ್ಯೆ ಬಗೆಹರಿಸಲಿಲ್ಲ. ಇದರಿಂದ ಈಗ ಮತ್ತೆ ಮುಷ್ಕರಕ್ಕೆ ಮುಂದಾಗಿರುವ ಸಿಬ್ಬಂದಿ ಸಮಸ್ಯೆ ಬಗೆಹರಿಯುವವರೆಗೆ ಮುಷ್ಕರಕ್ಕೆ ಮುಂದಾಗಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ