Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಿಲ್ಲಾ ಕ್ರೀಡಾ ಭಾರತಿ ಸಂಘದ ಸಭೆ ಯಶಸ್ವಿ

Advertisement
ಬೆಳಗಾವಿ: ಗುಡ್‌ಶೆಡ್ ರಸ್ತೆಯಲ್ಲಿರುವ ವಿಮಲ್ ಫೌಂಡೇಶನ್ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾ ಭಾರತಿ ಸಂಘದ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಕಾರ್ಯದರ್ಶಿ ಅಶೋಕ ಶಿಂತ್ರೆ ವಹಿಸಿದ್ದರು, ವಿಮಲ್ ಫೌಂಡೇಶನ್ ಅಧ್ಯಕ್ಷ ಕಿರಣ ಜಾಧವ, ರಾಘವೇಂದ್ರ ಕಾಗವಾಡ ಉಪಸ್ಥಿತರಿದ್ದರು.

ಕರ್ನಾಟಕ ಉತ್ತರ ಪ್ರಾಂತ್ಯ ಜಂಟಿ ಕಾರ್ಯದರ್ಶಿ ವಿಶ್ವಾಸ ಪವಾರ ಸಭೆಯ ಉದ್ದೇಶವನ್ನು ವಿವರಿಸಿದರು.

ಫೆಬ್ರವರಿ 13, 14 ಮತ್ತು 15 ರಂದು ಬೆಳಗಾವಿಯಲ್ಲಿ ನಡೆಯಲಿರುವ ಅಖಿಲ ಭಾರತ ಕ್ರೀಡಾ ಭಾರತಿ ನಿಯಂತ್ರಕ ಮಹಾಸಭೆಯ ಕುರಿತು ಕಿರಣ ಜಾಧವ ಮತ್ತು ಅಶೋಕ ಶಿಂತ್ರೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅಖಿಲ ಭಾರತ ರಾಷ್ಟ್ರೀಯ ಮಟ್ಟದ ಪದಾಧಿಕಾರಿಗಳು ಮೂರು ದಿನಗಳ ಕಾಲ ಬೆಳಗಾವಿಗೆ ಬರಲಿದ್ದು, ಈ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಆಳವಾಗಿ ಚರ್ಚಿಸಲಾಗುವುದು. ಬೆಳಗಾವಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಮಿಸ್ಟರ್ ಇಂಡಿಯಾ ಸುನೀಲ್ ಆಪ್ಟೇಕರ್, ಗುರುದತ್ತ ಕುಲಕರ್ಣಿ, ಮೋಹನ ಪತ್ತಾರ, ಆರ್.ಪಿ.ವಂಟಗುಡಿ, ಉಮೇಶ ಕುಲಕರ್ಣಿ, ನಾಮದೇವ ಮಿರಜಕರ, ಜೈಸಿಂಗ್ ಧನಾಜಿ, ಉಮೇಶ ಬೆಳಗುಂದಕರ, ಚಂದ್ರಕಾಂತ ಪಾಟೀಲ, ಮಯೂರಿ ಪಿಂಗಟ್ ಮೊದಲಾದವರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ