Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೋರುತ್ತಿದ್ದ ಗಣಿಕೊಪ್ಪ ಶಾಲೆಗೆ ಹಲವರಿಂದ ದೇಣಿಗೆ

ಬೆಳಗಾವಿ : ಗಣಿಕೊಪ್ಪ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸುಮಾರು 111 ಮಕ್ಕಳು ವ್ಯಾಸಂಗ ಮಾಡುತ್ತಿದ್ದು ಶಾಲೆಯ ಮೇಲ್ಛಾವಣೆ ಭಾರಿ ಮಳೆಯಿಂದಾಗಿ ಸೋರುತ್ತಿತ್ತು. ಇದರಿಂದಾಗಿ ಮಕ್ಕಳಿಗೆ ಮಧ್ಯಾಹ್ನ ಭೋಜನ ಕುಳಿತುಕೊಳ್ಳಲು ಕಷ್ಟವಾಗುತ್ತಿದ್ದು ಭೋಜನಾಲಯ ಶೆಡ್ ನಿರ್ಮಿಸುವ ಕಾರ್ಯಕ್ಕೆ ಗುರುವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ ವತಿಯಿಂದ ರೂ. 30000/- ಹಾಗೂ ಶಿಕ್ಷಣ ಪ್ರೇಮಿ ಡಾ. ನಾರಾಯಣ ನಾಯ್ಕ ರೂ. 20000/- , ಆನಂದ ರಾವ್ ರೂ. 10000/- , ಕನಸು ಟ್ರಸ್ಟ್ ಬೆಳಗಾವಿ ರೂ. 10000/- , ಅಶೋಕ ಹಲಗಲಿ ರೂ. 20000/-, ಬೀನಾ ಆಚಾರ್ ರೂ. 15000/-

ದೇಣಿಗೆ ನೀಡಿದ್ದಾರೆ. ಎಲ್ಲ ಸಹೃದಯಗಳಿಗೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದ್ದು, ಮತ್ತೆ ಯಾರಾದರೂ ದಾನಿಗಳು ಸಹಾಯ ಮಾಡುವರಿದ್ದರೆ ದಯವಿಟ್ಟು ಈ ಮೊಬೈಲ್ 9845942535 ನಂಬರ್ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೋರುತ್ತಿದ್ದ ಗಣಿಕೊಪ್ಪ ಶಾಲೆಗೆ ಹಲವರಿಂದ ದೇಣಿಗೆಸೋರುತ್ತಿದ್ದ ಗಣಿಕೊಪ್ಪ ಶಾಲೆಗೆ ಹಲವರಿಂದ ದೇಣಿಗೆಬೆಳಗಾವಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಪುಂಡಲೀಕ ಚವಾಣ  ಅಧಿಕಾರ ಸ್ವೀಕಾರಬೆಳಗಾವಿಯ ಜಲಪಾತಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಯೂಸರ್‌ನೇಮ್’ ವೈಶಿಷ್ಟ್ಯ ವಿವಾದ: ವಾಟ್ಸ್ಆ್ಯಪ್ ನಂತರ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರ ಸರ್ಕಾರದ ನೋಟಿಸ್ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ; ಗಾಣಿಗ ಸಮಾಜದ ಹಿತಕ್ಕೆ ಆದ್ಯತೆ ನೀಡಿಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತಮತದಾರರ ಪರಿಷ್ಕರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ: ವಿಠ್ಠಲ ಹಲಗೇಕರಟ್ರಾಫಿಕ್ ಜಾಮ್‌ನಲ್ಲಿ ಕಾರಿನಲ್ಲೇ ವ್ಯಕ್ತಿಗೆ ಹೃದಯಾಘಾತ, ಬಸ್‌ನಿಂದ ಧಾವಿಸಿ ಬಂದು ಜೀವ ಉಳಿಸಿದ ನರ್ಸ್‌ಗಳುಜಪಾನ್ ಪ್ರಧಾನಿಯನ್ನು 'ತಂಗಿ' ಎಂದು ಸಂಬೋಧಿಸಿದ ಪ್ರಧಾನಿ ನರೇಂದ್ರ ಮೋದಿ