Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಾ.ಅಂಜಲಿ ನಿಂಬಾಳ್ಕರ್ ಗೆ ಸಿಕ್ತು ಮಹತ್ವದ ಸ್ಥಾನ

ಬೆಳಗಾವಿ : ಖಾನಾಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಒಂದು ಸಲ ಗೆದ್ದು, ಒಂದು ಬಾರಿ ಸೋತಿರುವ ಡಾ.ಅಂಜಲಿ ನಿಂಬಾಳ್ಕರ್, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲೂ ಸೋತಿದ್ದರು. ಆದರೂ, ಕೈ ಬಿಡದ ವರಿಷ್ಠರು ಅವರಿಗೆ ಪಕ್ಷವನ್ನು ಸಂಘಟಿಸುವ ಜವಾಬ್ದಾರಿ ನೀಡಿದ್ದಾರೆ. ಈ ಮೂಲಕ ಅವರ ಸಂಘಟನಾ ಶಕ್ತಿಗೆ ಪಕ್ಷ ಮನ್ನಣೆ ನೀಡಿದೆ.

ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ) ನೂತನ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿಗಳನ್ನು ಶುಕ್ರವಾರ ನೇಮಿಸಿದೆ. ಕರ್ನಾಟಕದ ಏಳು ಮುಖಂಡರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕರ್ನಾಟಕಕ್ಕೆ ರೊಜಿ ಎಂ. ಜಾನ್, ಮಯೂರ ಎಸ್‌.ಜಯಕುಮಾರ್, ಅಭಿಷೇಕ್ ದತ್, ಪಿ.ಗೋಪಿ ಅವರನ್ನು ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.

ರಾಜ್ಯದ ಯಾರಿಗೆ ಸ್ಥಾನ:

*ಅಂಜಲಿ ನಿಂಬಾಳಕರ: ಗೋವಾ, ದಾದ್ರಾ ಮತ್ತು ನಗರ್ ಹವೇಲಿ.

*ಪಿ.ವಿ.ಮೋಹನ್, ಮನ್ಸೂರ್ ಅಲಿ ಖಾನ್‌: ಕೇರಳ ಮತ್ತು ಲಕ್ಷದ್ವೀಪ

*ಬಿ.ಎಂ. ಸಂದೀಪ್, ಯು.ಬಿ.ವೆಂಕಟೇಶ್: ಮಹಾರಾಷ್ಟ್ರ

*ಸೂರಜ್ ಹೆಗ್ಡೆ: ತಮಿಳುನಾಡು ಮತ್ತು ಪುದುಚೆರಿ

*ಆರತಿ ಕೃಷ್ಣ; ಅನಿವಾಸಿ ಭಾರತೀಯ ಘಟಕ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ