Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

೭೭ನೇ ಹುಟ್ಟುಹಬ್ಬದ ನಿಮಿತ್ತ ದೇವರ ದರ್ಶನ ಪಡೆದ ಡಾ.ಪ್ರಭಾಕರ ಕೋರೆ

ಜನ ಜೀವಾಳ ಜಾಲ ಬೆಳಗಾವಿ: ೭೭ನೇ ಜನ್ಮ ದಿನದ ನಿಮಿತ್ತ ಡಾ: ಪ್ರಭಾಕರ ಕೋರೆ ಅವರು ಮಹಾರಾಷ್ಟ್ರದ ನಾಂದೇಡ ಜಿಲ್ಲೆಯ ಔಂದಾ ಶ್ರೀ ನಾಗನಾಥ ಜ್ಯೋತಿರ್ಲಿಂಗ ಹಾಗೂ ಭೀಡ ಜಿಲ್ಲೆಯ ಪರಳಿ ಶ್ರೀ ವೈಜನಾಥ ಜ್ಯೋತಿರ್ಲಿಂಗ ರುದ್ರಾಭಿಷೇಕ ನೆರವೇರಿಸಿ ಕುಟುಂಬ ಸಮೇತ ದರ್ಶನ ಪಡೆದ ಕ್ಷಣ. ಶ್ರೀಮತಿ ಆಶಾ ಕೋರೆ, ಡಾ.ಪ್ರೀತಿ ಕೋರೆ ದೊಡವಾಡ ಅವರನ್ನು ಕಾಣಬಹುದು. ಇದೇ ಸಂದರ್ಭದಲ್ಲಿ ಎರಡು ದೇವಾಲಯಗಳ ಟ್ರಸ್ಟ್ ಕಮೀಟಿಯ ಸದಸ್ಯರು ಡಾ.ಪ್ರಭಾಕರ ಕೋರೆಯವರನ್ನು ಸತ್ಕರಿಸಿ ಶುಭಕೋರಿದರು.

*Lingaraj college*
ಲಿಂಗರಾಜ ಕಾಲೇಜಿನ ವತಿಯಿಂದ ವನ ಮಹೋತ್ಸವ ಹಾಗೂ ಹಣ್ಣುಹಂಪಲ ವಿತರಣೆ
ಲಿಂಗರಾಜ ಕಾಲೇಜಿನ ವಿದ್ಯಾರ್ಥಿಗಳು ಡಾ.ಪ್ರಭಾಕರ ಕೋರೆಯವರ ೭೭ನೇ ಹುಟ್ಟಹಬ್ಬದ ನಿಮಿತ್ತವಾಗಿ ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಜಾಗೃತಿಯನ್ನು ಮೂಡಿಸಿದರು. ಅಂತೆಯೆ ಬೆಳಗಾವಿ ಸ್ವಾಮೀ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲಕರ ಕೇಂದ್ರಕ್ಕೆ ಭೇಟಿ ನೀಡಿ ಹಣ್ಣುಹಂಪಲ ಹಾಗೂ ಸಿಹಿ ತಿಂಡಿಯನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿಯವರು ಡಾ.ಕೋರೆಯವರದು ಅನನ್ಯ ಸಾಧನೆ. ಸಾಮಾಜಿಕವಾಗಿ ಅವರು ನೀಡಿರುವ ಕೊಡುಗೆ ಬೆಲೆಕಟ್ಟಲಾರದ್ದು. ಅವರು ಶತಾಯುಷಿಗಳಾಗಿ ಇನ್ನಷ್ಟು ಸೇವೆಗಳನ್ನು ನೀಡಲೆಂದು ಹೇಳಿದರು. ಪದವಿಪೂರ್ವ ಪ್ರಾ.ಗಿರಿಜಾ ಹಿರೇಮಠ, ಡಾ.ಜಿ.ಎನ್.ಶೀಲಿ, ಡಾ.ಎಚ್.ಎಸ್.ಚೆನ್ನಪ್ಪಗೋಳ, ಡಾ.ಸಿ.ರಾಮರಾವ್, ಡಾ.ನಂದಿನಿ, ಡಾ.ಮಲ್ಲಣ್ಣ, ಡಾ.ರಾಘವೇಂದ್ರ ಹಜಗೋಳ್ಕರ್ ಮೊದಲಾದವರು ಉಪಸ್ಥಿತರಿದ್ದರು.

 

*BVB Law College*
ಬಿ.ವ್ಹಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ
ಕೆಎಲ್‌ಇ ಸಂಸ್ಥೆಯ ಬೆಳಗಾವಿಯ ಬಿ.ವ್ಹಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ಕೆಎಲ್‌ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆ ರಕ್ತಭಂಡಾರಕ್ಕೆ ರಕ್ತದಾನವನ್ನು ಮಾಡುವುದರ ಮೂಲಕ ವಿಶಿಷ್ಠವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ.ಜ್ಯೋತಿ ಹಿರೇಮಠ, ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಆಲಪ್ಪನವರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ