Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ರಾಮಕೃಷ್ಣ ಮಿಶನ್ ಆಶ್ರಮದಲ್ಲಿ ದುರ್ಗಾಷ್ಟಮಿ ಇಂದು

ಬೆಳಗಾವಿ : ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಸೆ. 30 ರಂದು ಶ್ರೀ ದುರ್ಗಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 6.15 ಕ್ಕೆ ಉಷಾ ಕೀರ್ತನೆ, 8 ಕ್ಕೆ ವಿಶೇಷ ಪೂಜೆ, 9:30 ಕ್ಕೆ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ, 10.15 ಕ್ಕೆ ಹೋಮ ಮತ್ತು ವೇದಘೋಷ, 12 ಕ್ಕೆ ಪ್ರವಚನ, 12:45 ಕ್ಕೆ ಪುಷ್ಪಾಂಜಲಿ ಮತ್ತು ನಾಮ ಸಂಕೀರ್ತನೆ, 1.15 ಕ್ಕೆ ಮಹಾಮಂಗಳಾರತಿ ಮತ್ತು ಪ್ರಸಾದ ನಡೆಯಲಿದೆ. ಸಂಜೆ 6 ಕ್ಕೆ ಶ್ರೀ ದೇವಿ ಸ್ತುತಿ, 6:30 ಕ್ಕೆ ಶ್ರೀರಾಮಕೃಷ್ಣರಿಗೆ ಆರತಿ, 7 ಕ್ಕೆ ಶ್ರೀ ದುರ್ಗಾ ಮಾತೆಗೆ ವಿಶೇಷ ಆರತಿ, ಭಜನೆ ಮತ್ತು ನಾಮಾವಳಿ ನಡೆಯಲಿದೆ. ನವರಾತ್ರಿ ಪ್ರಯುಕ್ತ ಪ್ರತಿದಿನ ಅಕ್ಟೋಬರ್ 2 ರವರೆಗೆ ಸಂಜೆ ಪಾರಾಯಣ ನಡೆಯಲಿದೆ ಎಂದು ರಾಮಕೃಷ್ಣ ಮಿಷನ್ ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮ ಪ್ರಾಣಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ