Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಸಚಿವ ಪ್ರಕಾಶ ಹುಕ್ಕೇರಿಯವರಿಗೆ ಮತ್ತೆ ಮಹತ್ವದ ಹುದ್ದೆ

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರಿಗೆ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಸ್ಥಾನ ನೀಡಲಾಗಿದೆ. ತಕ್ಷಣದಿಂದ ಇದು ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.

ಸಚಿವ ಸಂಪುಟ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಪ್ರಕಾಶ ಹುಕ್ಕೇರಿ ಅವರಿಗೆ ನೀಡುವಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದ ರಂಗಯ್ಯ ಎನ್. ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಅರಬ್ಬಿ ಸಮುದ್ರದ ಬೃಹತ್ ʼವಾಯು ಸುಳಿʼಯೇ ಪಶ್ಚಿಮ ಕರಾವಳಿ-ಗುಜರಾತ್‌ನಲ್ಲಿ ದಿಢೀರ್‌ ಮಳೆ ಆರ್ಭಟಕ್ಕೆ ಕಾರಣ; ಏನಿದು ವಾಯು ಸುಳಿ..?ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬಳಿಕ ಎನ್‌ಟಿಎ ಪುನರ್ರಚನೆ: 47 ಅಧಿಕಾರಿಗಳಿಗೆ ಗೇಟ್‌ಪಾಸ್‌, ಇನ್ನಷ್ಟು ತಲೆದಂಡ ಸಾಧ್ಯತೆಕೇಂದ್ರ ಸಚಿವ ಸ್ಥಾನಕ್ಕೆ ರವ್ನೀತ್ ಸಿಂಗ್ ಬಿಟ್ಟು ರಾಜೀನಾಮೆಶ್ರೀ ಬಸವೇಶ್ವರ ಕೋ-ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸರಳಾ ಹೇರೇಕರ ಆಯ್ಕೆನ್ಯಾಯಾಲಯವು 24x7 ಮನರಂಜನಾ ವಾಹಿನಿಯಾಗಲು ಸಾಧ್ಯವಿಲ್ಲಸಿಜೆಪಿ ಪ್ರತಿಭಟನೆ ವೇಳೆ ಸುಳ್ಳು ಸುದ್ದಿ ಹರಡುತ್ತಿದ್ದ 480ಕ್ಕೂ ಹೆಚ್ಚು ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಖಾತೆಗಳು ಪತ್ತೆಭೀಕರ ಭೂಕುಸಿತ: ಮಣ್ಣಿನಡಿ ಹೂತುಹೋದ ಕ್ಯಾಬ್‌, 13 ಮಂದಿ ದುರ್ಮರಣದೆಹಲಿ ಪ್ರತಿಭಟನೆ ಹಿಂದೆ ವಿದೇಶಿ ಶಕ್ತಿಗಳ ಕೈವಾಡ: ಆರ್‌ಎಸ್‌ಎಸ್‌ನ ಇಂದ್ರೇಶ್