Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಸಚಿವ ಪ್ರಕಾಶ ಹುಕ್ಕೇರಿಯವರಿಗೆ ಮತ್ತೆ ಮಹತ್ವದ ಹುದ್ದೆ

Advertisement

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರಿಗೆ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಸ್ಥಾನ ನೀಡಲಾಗಿದೆ. ತಕ್ಷಣದಿಂದ ಇದು ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.

ಸಚಿವ ಸಂಪುಟ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಪ್ರಕಾಶ ಹುಕ್ಕೇರಿ ಅವರಿಗೆ ನೀಡುವಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದ ರಂಗಯ್ಯ ಎನ್. ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಹರು ಹಿಂದಿಕ್ಕಿ ಭಾರತದಲ್ಲಿ ಅತಿ ದೀರ್ಘಾವಧಿ ಅಧಿಕಾರ ನಡೆಸಿದ ‘ಚುನಾಯಿತ ಪ್ರಧಾನಿ’ ಎಂಬ ಮೈಲಿಗಲ್ಲು ಸ್ಥಾಪಿಸಿದ ಪ್ರಧಾನಿ ಮೋದಿಪಾಕಿಸ್ತಾನದ ವಿರುದ್ಧ ಪಿಒಕೆಯಲ್ಲಿ ಕೋಲಾಹಲ : ನಾಲ್ವರು ಪ್ರಮುಖರ ಸುಳಿವು ಕೊಟ್ಟವರಿಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಪಾಕಿಸ್ತಾನ4399 ದಿನಗಳ ಕಾಲ ಅಪ್ರತಿಮ ಜನಸೇವೆಗೈದ ಪ್ರಧಾನಿಗಳ ಕಾರ್ಯ ಶ್ಲಾಘನೀಯ : ಸಂಸದ ಜಗದೀಶ ಶೆಟ್ಟರ್ಮಾಜಿ ಸಚಿವ ಪ್ರಕಾಶ ಹುಕ್ಕೇರಿಯವರಿಗೆ ಮತ್ತೆ ಮಹತ್ವದ ಹುದ್ದೆಮಹಾಜನ್ ಆಯೋಗದ ಕಾಲಕ್ಕೆ ನನ್ನ ತಂದೆ ನೂರುದ್ದೀನ್ ಬೆಳಗಾವಿ ಕರ್ನಾಟಕದಲ್ಲಿಯೇ ಉಳಿಯಬೇಕೆಂದು ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ನಾಯಕ ಎಂದು ನೆನಪಿಸಿಕೊಂಡ ಬೆಳಗಾವಿ ಶಾಸಕವಿಚಿತ್ರ ಮದುವೆ… ಹೆಂಡತಿಯನ್ನು ಕೈಬಿಟ್ಟು ಅತ್ತೆಯನ್ನೇ ವರಿಸಿದ ಅಳಿಯ ! ವಿಲಕ್ಷಣ ಮದುವೆಯ ವಿಡಿಯೋ ವೈರಲ್ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಾಮಪತ್ರ ರದ್ದು ; ಕೈ ನಾಯಕರ ಪ್ರತಿಭಟನೆಪಿಒಕೆಯಲ್ಲಿ ಜನಾಕ್ರೋಶ, ಭುಗಿಲೆದ್ದ ಹಿಂಸಾಚಾರ: 30ಕ್ಕೂ ಹೆಚ್ಚು ಸಾವು, 200ಕ್ಕೂ ಅಧಿಕ ಜನರಿಗೆ ಗಾಯ10.31 ಲಕ್ಷ ರೂ.ಹೆರಾಯಿನ್ ವಶಪಡಿಸಿಕೊಂಡು ಮೂವರ ಬಂಧಿಸಿದ ಬೆಳಗಾವಿ ಪೊಲೀಸರು ಕಾರು ಚಾಲನೆ ಮಾಡಿದ ಬಾಲಕನ ತಪ್ಪಿಗೆ ಪಾಲಕರಿಗೆ  ದಂಡ ವಿಧಿಸಿದ ಪೊಲೀಸರು