Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶೀಘ್ರದಲ್ಲೇ ಜಿಪಂ, ತಾಪಂ, ಗ್ರಾಪಂ ಚುನಾವಣೆ

ದಾವಣಗೆರೆ: ರಾಜ್ಯದ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಯಾಗಿದ್ದು, ಅಕ್ಟೋಬರ್‌ ಅಥವಾ ನವೆಂಬರ್‌ಒಳಗಾಗಿ ಚುನಾವಣೆ ನಡೆಸುತ್ತೇವೆ ಎಂದು ಆರ್‌ಡಿಪಿಆ‌ರ್ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ಒಳಗಾಗಿ ಜಿಪಂ, ತಾಪಂ, ಗ್ರಾಪಂಗಳ ಮೀಸ ಲಾತಿ, ಕ್ಷೇತ್ರ ವಿಂಗಡಣೆ ಮಾಡಿ, ಅಕ್ಟೋಬರ್ ಅಥವಾ ನವೆಂಬರ್‌ಒಳಗಾಗಿ ಚುನಾವಣೆ ಮಾಡುತ್ತೇವೆ ಎಂದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೀಘ್ರದಲ್ಲೇ ಜಿಪಂ, ತಾಪಂ, ಗ್ರಾಪಂ ಚುನಾವಣೆಅಂಟಾರ್ಕ್ಟಿಕಾದ ʼರಕ್ತ ಜಲಪಾತʼ : ಲಕ್ಷಾಂತರ ವರ್ಷಗಳ ʼಪ್ರಕೃತಿ ವಿಸ್ಮಯʼದ ರಹಸ್ಯ ಭೇದಿಸಿದ ವಿಜ್ಞಾನಿಗಳುಇಂದಿನಿಂದ ಕರ್ನಾಟಕದ ಹಲವೆಡೆ ಅತಿ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ-ಜ್ಞಾನ, ಇತಿಹಾಸ ಮತ್ತು ಸಂಸ್ಕೃತಿಯ ಅಮೂಲ್ಯ ಸಂಪತ್ತು : ಶ್ರೀ ಗುರುಸಿದ್ಧ ಸ್ವಾಮೀಜಿರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆಗೆ ಮೋಹನ ಭಾಗವತ್ ಬೆಳಗಾವಿಗೆವಿವಿಧ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಕಾರ್ಯ ಬಹಳ ಶ್ರಮದಾಯಕವಾದದ್ದು: ಅನಿಲ ಬೆನಕೆ ಶ್ರೀ ಕ್ಷೇತ್ರ ಕಪಿಲೇಶ್ವರ ದೇವಸ್ಥಾನದಲ್ಲಿ ಮರಾಠಾ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ: ಉತ್ತಮ ಮಳೆ, ರೈತರ ಕಲ್ಯಾಣ ಹಾಗೂ ಸರ್ವರ ಸುಖ-ಸಮೃದ್ಧಿಗೆ ವಿಶೇಷ ಪೂಜೆಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 183 ಇಳಿಕೆ