Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 25ರಿಂದ ಜುಲೈ 28ರ ವರೆಗೆ ಜೋರಾದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನ ಹವಾಮಾನ ಕೇಂದ್ರ ಜುಲೈ 25 ರಿಂದ ಜುಲೈ 28 ರವರೆಗಿನ 4 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಹವಾಮಾನ ಎಚ್ಚರಿಕೆಯನ್ನು ಬಿಡುಗಡೆ ಮಾಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಜುಲೈ 24ರ ರಾತ್ರಿಯಿಂದ 25ರ ಬೆಳಗಿನ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಿಗೆ ಜುಲೈ 25 ರಿಂದ 28 ವರೆಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.  ಉತ್ತರ ಒಳನಾಡಿನ ಜಿಲ್ಲೆಯಲ್ಲಿಯೂ ಗುಡುಗು-ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಯಾದಗಿರಿ, ಬೀದರ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಅರಬ್ಬಿ ಸಮುದ್ರದ ಬೃಹತ್ ʼವಾಯು ಸುಳಿʼಯೇ ಪಶ್ಚಿಮ ಕರಾವಳಿ-ಗುಜರಾತ್‌ನಲ್ಲಿ ದಿಢೀರ್‌ ಮಳೆ ಆರ್ಭಟಕ್ಕೆ ಕಾರಣ; ಏನಿದು ವಾಯು ಸುಳಿ..?ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬಳಿಕ ಎನ್‌ಟಿಎ ಪುನರ್ರಚನೆ: 47 ಅಧಿಕಾರಿಗಳಿಗೆ ಗೇಟ್‌ಪಾಸ್‌, ಇನ್ನಷ್ಟು ತಲೆದಂಡ ಸಾಧ್ಯತೆಕೇಂದ್ರ ಸಚಿವ ಸ್ಥಾನಕ್ಕೆ ರವ್ನೀತ್ ಸಿಂಗ್ ಬಿಟ್ಟು ರಾಜೀನಾಮೆಶ್ರೀ ಬಸವೇಶ್ವರ ಕೋ-ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸರಳಾ ಹೇರೇಕರ ಆಯ್ಕೆನ್ಯಾಯಾಲಯವು 24x7 ಮನರಂಜನಾ ವಾಹಿನಿಯಾಗಲು ಸಾಧ್ಯವಿಲ್ಲಸಿಜೆಪಿ ಪ್ರತಿಭಟನೆ ವೇಳೆ ಸುಳ್ಳು ಸುದ್ದಿ ಹರಡುತ್ತಿದ್ದ 480ಕ್ಕೂ ಹೆಚ್ಚು ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಖಾತೆಗಳು ಪತ್ತೆಭೀಕರ ಭೂಕುಸಿತ: ಮಣ್ಣಿನಡಿ ಹೂತುಹೋದ ಕ್ಯಾಬ್‌, 13 ಮಂದಿ ದುರ್ಮರಣದೆಹಲಿ ಪ್ರತಿಭಟನೆ ಹಿಂದೆ ವಿದೇಶಿ ಶಕ್ತಿಗಳ ಕೈವಾಡ: ಆರ್‌ಎಸ್‌ಎಸ್‌ನ ಇಂದ್ರೇಶ್