Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬ್ರಾಹ್ಮಣ ಸ್ಮಶಾನ ಅಭಿವೃದ್ಧಿ ಸಹಾಯಕ್ಕೆ ಹೆಬ್ಬಾಳಕರ ಭರವಸೆ

 

ಬೆಳಗಾವಿ :
ಮುತಗಾ ಗ್ರಾಮದಲ್ಲಿ ನೂತನವಾಗಿವಾಗಿ ನಿರ್ಮಿಸಲಾದ ಬ್ರಾಹ್ಮಣರ ಸ್ಮಶಾನ ಭೂಮಿಯ ಅಭಿವೃದ್ಧಿಗಾಗಿ ಧನ ಸಹಾಯ ಮಾಡಲು ತಾವು ಸದಾ ಸಿದ್ಧ ಎಂಬ ಭರವಸೆಯನ್ನು ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಇಂದು ನೀಡಿದರು.

ಮುತಗಾ ಗ್ರಾಮದಲ್ಲಿ ಬ್ರಾಹ್ಮಣ ಸಮಾಜದವರಿಗಾಗಿ ಪ್ರತ್ಯೇಕ ಸ್ಮಶಾನಭೂಮಿ ಇರಲಿಲ್ಲ. ಬ್ರಾಹ್ಮಣ ಕುಟುಂಬಗಳಿಂದ ದೇಣಿಗೆ ಸಂಗ್ರಹಿಸಿ ಇದೀಗ ಸ್ಮಶಾನ ಭೂಮಿಯನ್ನು ನಿರ್ಮಿಸಲಾಗಿದ್ದು, ಮಳೆಗಾಲದಲ್ಲಿ ದಹನ ಕಾರ್ಯಕ್ಕೆ ತೊಂದರೆಯಾಗುತ್ತಿದೆ. ಒಂದು ದಹನ ಒಲೆ ಮತ್ತು ನೀರು ತಾಗದಂತೆ ಕಬ್ಬಿಣದ ಛಾವಣಿ (ಶೆಲ್ಟರ್) ನಿರ್ಮಿಸಬೇಕಾಗಿದೆ. ಅದಕ್ಕೆ ಸುಮಾರು 4ಲಕ್ಷ ರೂ. ವೆಚ್ಚವಾಗುತ್ತದೆ. ಸರಕಾರದ ಅನುದಾನದಿಂದ ಅದಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮುತಗಾ ಬ್ರಾಹ್ಮಣ ಸಂಘದಿಂದ ಲಿಖಿತ ಮನವಿ ಮಾಡಿಕೊಂಡಾಗ ಶಾಸಕಿ ಹೆಬ್ಬಾಳಕರ ಮೇಲಿನಂತೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾ. ಪಂ. ಸದಸ್ಯೆ ಮೀರಾ ದೇಶಪಾಂಡೆ, ಸಂಘದ ಅಧ್ಯಕ್ಷ ಆರ್. ಆರ್. ಪದಕಿ, ಕಾರ್ಯದರ್ಶಿ ಎಚ್. ಆರ್. ಪ್ರಸಾದ, ರಮೇಶ ದೇಶಪಾಂಡೆ, ಅನಂತ ಜೋಶಿ, ವಸಂತ ಕಟ್ಟಿ, ಅವಿನಾಶ ಕುಲಕರ್ಣಿ ಮುಂತಾದವರು ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ