Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಯಾವುದೇ ರೀತಿಯ ಭೇದಭಾವ ಇಲ್ಲದೆ ಅದ್ದೂರಿ ಗಣೇಶೋತ್ಸವ : ಕಿರಣ ಜಾಧವ



ಬೆಳಗಾವಿ : ಪುಣೆ ಮತ್ತು ಮುಂಬೈ ಹೊರತುಪಡಿಸಿದರೆ ಬೆಳಗಾವಿ ಗಣೇಶೋತ್ಸವ ರಾಷ್ಟ್ರದಲ್ಲೇ ಹೆಸರುವಾಸಿ. ಅದರಲ್ಲೂ ಬೆಳಗಾವಿಯ ಗಣೇಶೋತ್ಸವ ಸೌಹಾರ್ದತೆಯ ಸಂಕೇತವಾಗಿ ಹೊರಹೊಮ್ಮಿದೆ ಎಂದು ಬಿಜೆಪಿ ನಾಯಕ ಕಿರಣ ಜಾಧವ ಹೇಳಿದರು.

ಶುಕ್ರವಾರ ನಗರದ ವಿವಿಧ ಗಣೇಶೋತ್ಸವ ಮಂಡಳಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.
ಬೆಳಗಾವಿಯಲ್ಲಿ ಜನತೆ ಪ್ರತಿ ವರ್ಷ ಗಣೇಶೋತ್ಸವವನ್ನು
ಬಹಳ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಬೆಳಗಾವಿ ಜನತೆ ಶಾಂತಿಪ್ರಿಯರು. ಬೆಳಗಾವಿ ಜನತೆಗೆ ವಿಘ್ನೇಶ್ವರ ಎಲ್ಲಾ ರೀತಿಯಲ್ಲಿ ವಿಘ್ನ ಪರಿಹರಿಸಲಿ ಎಂದು ಹಾರೈಸಿದರು.
ಹನ್ನೊಂದನೇ ದಿನದಂದು ಬೆಳಗಾವಿ ನಗರದಲ್ಲಿರುವ ಗಣೇಶ ವಿಸರ್ಜನೆ ಮಾರ್ಗ ಹಾಗೂ ಗಣೇಶ ವಿಸರ್ಜನಾ ತಾಣಗಳನ್ನು ವೀಕ್ಷಿಸಿದರು.

ನಾರ್ವೇಕರ ಗಲ್ಲಿ ಯುವಕ ಮಂಡಳ ವತಿಯಿಂದಲೂ ಸನ್ಮಾನ ಸ್ವೀಕರಿಸಿ ಮಾತನಾಡಿದ ಕಿರಣ ಜಾಧವ, ಬೆಳಗಾವಿ ಗಣೇಶೋತ್ಸವ ಬಹಳ ಅದ್ದೂರಿಯಾಗಿ ಆಚರಣೆ ಆಗುತ್ತಿದೆ. ಅದೇ ರೀತಿ ಬೆಳಗಾವಿ ಜನತೆಗೆ ಸುಖ- ಶಾಂತಿ ನೆಮ್ಮದಿ ಅಭಿವೃದ್ಧಿಯನ್ನು ಗಣರಾಯ ನೀಡಲಿ ಎಂದು ಹಾರೈಸಿದರು.

ಭಾರತ ಶ್ರೀ ಸಾರ್ವಜನಿಕ ಗಣೇಶ ಉತ್ಸವ ಮಂಡಳ, ಅನಸೂರಕರ ಗಲ್ಲಿ, ಮಾರುತಿ ಗಲ್ಲಿ ಸಾರ್ವಜನಿಕ ಗಣೇಶ ಉತ್ಸವ ಮಂಡಳ ಮುಂತಾದ ಗಣೇಶ ಮಂಡಳಿಗಳಿಗೆ ಬಿಜೆಪಿ ನಾಯಕರೊಂದಿಗೆ ಅವರು ಭೇಟಿ ನೀಡಿದರು.

ಪಾಲಿಕೆ ಸದಸ್ಯ ಸಂತೋಷ್ ಪೆಡ್ನೆಕರ್ ಅತಿಥಿಗಳನ್ನು ಬರಮಾಡಿಕೊಂಡರು. ಶ್ರೀ ಸಾರ್ವಜನಿಕ ಗಣೇಶೋತ್ಸವ ಮಂಡಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ