Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಕೋರ ಸಾಹಿತ್ಯ ವೇದಿಕೆ ಉದ್ಘಾಟನೆ ಶನಿವಾರ

ಬೆಳಗಾವಿ : ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕದ ಉದ್ಘಾಟನೆ ಶನಿವಾರ ಸಂಜೆ ೪ ಗಂಟೆಗೆ ಚನ್ನಮ್ಮನ ಕಿತ್ತೂರು ಕಲ್ಮಠದ ಸಭಾಗೃಹದಲ್ಲಿ ನಡೆಯಲಿದ್ದು , ಅಕಾಡೆಮಿ ಅಧ್ಯಕ್ಷ ಮುಕುಂದರಾಜು ಅವರು ಉದ್ಘಾಟಿಸಲಿದ್ದಾರೆ. ಪ್ರೊ. ಪ್ರಜ್ಞಾ ಮತ್ತೀಹಳ್ಳಿ ಅವರ ವಿಶೇಷ ಉಪನ್ಯಾಸವಿದೆ. ಕಲ್ಮಠ ಶ್ರೀಗಳ ಸಾನ್ನಿಧ್ಯ ಮತ್ತು ಚಕೋರ ವೇದಿಕೆ ಜಿಲ್ಲಾ ಸಂಚಾಲಕ ಎಲ್. ಎಸ್. ಶಾಸ್ತ್ರಿಯವರ ಅಧ್ಯಕ್ಷತೆ, ಅಕಾಡೆಮಿ ರಿಜಿಸ್ಟ್ರಾರ್ ಎನ್.ಕರಿಯಪ್ಪ, ಜಿಲ್ಲಾ ಸಂಚಾಲಕ ನಾಗೇಶ ನಾಯಕ , ಡಾ. ಎಸ್. ಬಿ. ದಳವಾಯಿ, ಮಹೇಶ ಚೆನ್ನಂಗಿ ಉಪಸ್ಥಿತರಿರುವರು. ಸಾಹಿತ್ಯಾಸಕ್ತರು ಬರಬೇಕು ಎಂದು ಅಕಾಡೆಮಿ ಸದಸ್ಯ ಸಂಚಾಲಕ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ್ ವಿನಂತಿಸಿಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ