Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಧಾನಿ ಮೋದಿಗೆ ಇದುವರೆಗೆ ಸಿಕ್ಕ 31 ಅಂತರರಾಷ್ಟ್ರೀಯ ಪ್ರಶಸ್ತಿಗಳ ಮಾಹಿತಿ

ನವದೆಹಲಿ : ಜಾಗತಿಕ ವೇದಿಕೆಯಲ್ಲಿ ಬಲಿಷ್ಟ ನಾಯಕ ಎಂದು ಗುರುತಿಸಿಕೊಂಡಿರುವ ಭಾರತದ ಪ್ರದಾನಿ ನರೇಂದ್ರ ಮೋದಿ ಅವರು ಸದ್ಯ ನೆದರ್ಲೆಂಡ್ಸ್, ಸ್ವೀಡನ್, ನಾರ್ವೆ, ಇಟಲಿ ದೇಶಗಳಿಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

ಇದೇ ವೇಳೆ ಧಾನಿ ನರೇಂದ್ರ ಮೋದಿ ಅವರಿಗೆ ಸ್ವೀಡನ್‌ನ 'ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರಾಂಡ್ ಕ್ರಾಸ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಯಾವುದೇ ಸರ್ಕಾರದ ಮುಖ್ಯಸ್ಥರಿಗೆ ಸ್ವೀಡನ್ ನೀಡುವ ಅತ್ಯುನ್ನತ ಗೌರವ ಇದಾಗಿದ್ದರೆ, ಇದರೊಂದಿಗೆ ಭಾರತದ ಪ್ರಧಾನಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ 31ನೇ ಪುರಸ್ಕಾರ ದೊರೆತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗಲೂ ವಿದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳು ಹಾಗೂ ಅತ್ಯುನ್ನತ ನಾಗರಿಕ ಗೌರವಗಳನ್ನು ಪಡೆಯುವ ಮೂಲಕ ಅತೀ ಹೆಚ್ಚು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ಭಾರತದ ಪ್ರಧಾನಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿಗೆ ಇದುವರೆಗೆ ಸಿಕ್ಕ 31 ಅಂತರರಾಷ್ಟ್ರೀಯ ಪ್ರಶಸ್ತಿಗಳ ಮಾಹಿತಿಕೇರಳಂ: ಸತೀಶನ್‌ ಪ್ರಮಾಣವಚನ ಇಂದುಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಇಂದಿನಿಂದಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ