Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂತರರಾಷ್ಟ್ರೀಯ ಭೂಗೋಳ ವಿಜ್ಞಾನ ಸಮಾವೇಶ 19 ರಂದು

 

ಬೆಳಗಾವಿ :
National Association of Geographers India (NAGI) ಹಾಗೂ ಬೆಳಗಾವಿ RCU ವಿಶ್ವವಿದ್ಯಾಲಯ ವತಿಯಿಂದ 44ನೇ ಅಂತರ್ ರಾಷ್ಟ್ರೀಯ ಭೂಗೋಳವಿಜ್ಞಾನ ಸಮಾವೇಶ( 44th indian geography Congress) ಡಿ. 19ರ ಸಂಜೆ 5:30ಕ್ಕೆ ನಗರದ ಜೀರಗೆ ಸಭಾಭವನದಲ್ಲಿ ನಡೆಯಲಿದೆ.
ಡಿ. 19ರ ಸಂಜೆ 5:30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸರಕಾರದ ಕಾರ್ಯದರ್ಶಿ ಡಾ. ಅಶೋಕ ದಳವಾಯಿ, ಸಚಿವರಾದ ಗೋವಿಂದ ಕಾರಜೋಳ, ಡಾ. ಸಿ. ಎನ್. ಅಶ್ವತ್ ನಾರಾಯಣ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಕೆಎಲ್ ಇ ಸಂಸ್ಥೆಯ ಚೇರಮನ್ ಡಾ. ಪ್ರಭಾಕರ ಕೋರೆ ಆಗಮಿಸುವರು.
RCU ವಿವಿ ಉಪಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ಅಧ್ಯಕ್ಷತೆ ವಹಿಸುವರು. ಆರ್ ಸಿಯು ರಿಜಿಸ್ಟ್ರಾರ್ ಗಳಾದ ಕೆ. ಟಿ. ಶಾಂತಲಾ, ಪ್ರೊ. ಶಿವಾನಂದ ಗೊರನಾಲೆ, ಡಾ. ಬಸವರಾಜ ಬಗಾಡೆ ಇತರರು ಉಪಸ್ಥಿತರಿರುವರು.
Climate change, water resource,
Agriculture and sustainable development ಕುರಿತು ಈ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ.
ಕೇಂದ್ರ ಕಾರ್ಯದರ್ಶಿ ಹಾಗೂ ಡಬಲಿಂಗ್ ಪಾರ್ಮರ್ಸ್ ಇನಕಮ್ ಹೈಪವರ್ ಕಮಿಟಿ ಚೇರಮನ್ ಹಾಗೂ CEO NRAA ಡಾ. ಅಶೋಕ ದಳವಾಯಿ ಮಾತನಾಡಲಿದ್ದಾರೆ.
National Rainfed Area Authority ನವದೆಹಲಿ, ರಾಜ್ಯ ಜಲಸಂಪನ್ಮೂಲ ಇಲಾಖೆ, ಗೋವಾ ಶಿಪ್ ಯಾರ್ಡ್ ಲಿಮಿಟೆಡ್, ಎಲ್ ಐಸಿ ಆಪ್ ಇಂಡಿಯಾ, ಹಿಂದೂಸ್ತಾನ್ ಪೆಟ್ರೋಲಿಯಂ, ಕೆಎಂಎಫ್, ಕರ್ನಾಟಕ ಪಾಲ್ಯೂಶನ್ ಕಂಟ್ರೋಲ್ ಬೋರ್ಡ್, ಬಿಡಿಸಿಸಿ ಬ್ಯಾಂಕ್, ಕೆಎಲ್ಇ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಮತ್ತಿಕೊಪ್ಪ, ಕೆನರಾ ಬ್ಯಾಂಕ್ ಸಹಯೋಗ ನೀಡಿವೆ ಎಂದು ಕಾರ್ಯಕ್ರಮ ಸಂಯೋಜಕ ಡಾ. ಬಸವರಾಜ ಬಗಾಡೆ, ಪ್ರೊ. ಹೇಮಾ ಮಾಲಿನಿ, ಪ್ರೊ.‌ಎಸ್. ಸಿ. ರೈ, ಡಾ.‌ಮಹಾಂತೇಷ ಬಿ. ಸಿ., ಡಾ. ಪೂಜಾ ಹಳ್ಯಾಳ, ಡಾ. ಮಂಜುನಾಥ ಎನ್. ಕೆ, ಡಾ.‌ಅನುಪಮ ದುಬೈ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ