Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಈ ಬಾರಿ ಇಸ್ಕಾನ್ ರಥಯಾತ್ರೆ ಜನವರಿ 24 ರಂದು

ಬೆಳಗಾವಿ: ಅಂತರರಾಷ್ಟ್ರೀಯ ಕೃಷ್ಣಭಾವನಾಮೃತ ಸಂಘ (ಇಸ್ಕಾನ್) ವತಿಯಿಂದ ನಡೆಯುವ ಶ್ರೀಕೃಷ್ಣ ರಥಯಾತ್ರೆಯು ಈ ಬಾರಿ ಜನವರಿ 24 ಮತ್ತು 25 ರಂದು ಬೆಳಗಾವಿ ನಗರದಲ್ಲಿ ನಡೆಯಲಿದೆ. ಎಂದು ಇಸ್ಕಾನ್ ಬೆಳಗಾವಿ ಅಧ್ಯಕ್ಷ ಪರಮಪೂಜ್ಯ ಭಕ್ತಿರಸಾಮೃತ ಸ್ವಾಮಿ ಮಹಾರಾಜರು ಹೇಳಿದರು. 'ಬೆಳಗಾವಿಯವರ ಉತ್ಸವ' ಎಂದು ಗುರುತಿಸಿಕೊಂಡಿರುವ ಈ ರಥಯಾತ್ರೆಯು ಇದು 28ನೇ ವರ್ಷವಾಗಿದ್ದು, ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಈ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಇದಕ್ಕಾಗಿ ಇಸ್ಕಾನ್ ಬೆಳಗಾವಿ ವತಿಯಿಂದ ಒಂದು ಸಮಿತಿಯನ್ನು ಆಯೋಜಿಸಲಾಗಿದ್ದು, ಈ ಸಮಿತಿಯು ಎರಡು ದಿನಗಳ ಕಾಲ ನಡೆಯುವ ರಥಯಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಶ್ರಮಿಸುತ್ತಿದೆ.

ಈ ರಥಯಾತ್ರೆಯಲ್ಲಿ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜನವರಿ 24 ರಂದು ರಥಯಾತ್ರೆ ಮತ್ತು ಜನವರಿ 25 ರಂದು ದೇವಾಲಯದ ಆವರಣದಲ್ಲಿ ನಿರ್ಮಿಸಲಾಗುವ ಶಾಮಿಯಾನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ರಥಯಾತ್ರೆಯಲ್ಲಿ ಇಸ್ಕಾನ್ ಅನೇಕ ಹಿರಿಯ ಸನ್ಯಾಸಿಗಳು ಭಾಗವಹಿಸಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ