
ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದ ಹಿರಿಯರು ಹಾಗೂ ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮೃತರಿಗೆ ಪತ್ರಕರ್ತ ಅಶೋಕ ಮುದ್ದಣ್ಣವರ ಸೇರಿದಂತೆ ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು- ಬಳಗ ಇದೆ. ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮವಾದ ಅಗಸಗಿಯಲ್ಲಿ ನೆರವೆರಿಸಲಾಗುವುದು.