Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಾ ಕೋರೆಯವರ ನಿವಾಸಕ್ಕೆ ಕೇರಳ ರಾಜ್ಯಪಾಲರು ಭೇಟಿ

ಬೆಳಗಾವಿ : ಕೇರಳ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಸನ್ಮಾನ್ಯ ರಾಜೇಂದ್ರ ವಿಶ್ವನಾಥ್ ಅರಳೇಕರ್ ಅವರು ಕೆಎಲ್ಇ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆಯವರ ಸ್ವಗೃಹಕ್ಕೆ ಆಗಮಿಸಿ ಕುಶಲೋಪಹರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕೆಎಲ್ಇ ಸಂಸ್ಥೆಯ ಸಾಧನೆ, ಅಭಿವೃದ್ಧಿ, ಪ್ರಸ್ತುತ ಆರೋಗ್ಯ ಸೇವೆಯ ಕೊಡುಗೆಗಳನ್ನು ಕುರಿತು ಹಲವಾರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು. ಡಾ ಪ್ರಭಾಕರ್ ಕೋರೆ ಅವರು ಕಳೆದ ನಾಲ್ಕು ದಶಕಗಳಿಂದ ಕೆ ಎಲ್ ಈ ಸಂಸ್ಥೆಯನ್ನು ಅಗಾಧವಾಗಿ

ಕಟ್ಟಿ ಬೆಳೆಸಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಅನಘಾ ಅರಳೆೇಕರ್, ಪ್ರಸನ್ನ ಗೋಟಗೆ ಮತ್ತು ಇತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ