Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರೇಬಾಗೇವಾಡಿ, ಬೆಳಗಾವಿಯಲ್ಲಿ ಬೈಕ್ ಕಳ್ಳತನ ಮಾಡಿದ ಖತರ್ನಾಕ್ ಕಳ್ಳನ ಬಂಧನ

ಬೆಳಗಾವಿ : ಬೆಳಗಾವಿ ಪೊಲೀಸರು ಖತರ್ನಾಕ್ ಬೈಕ್ ಕಳ್ಳನನ್ನು ಬಂಧಿಸಿದ್ದಾರೆ.

ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ಮೋಟಾರು ಸೈಕಲ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾ ಗ್ ಬೆಳಗಾವಿ ನಗರ, ಸ್ನೇಹ ಪಿ ವಿ ಉಪ-ಪೊಲೀಸ್ ಆಯುಕ್ತರು (ಅ&ಸಂ) ಬೆಳಗಾವಿ ನಗರ, ಮತ್ತು ಗಂಗಾಧರ ಬಿ ಎಮ್ ಸಹಾಯಕ ಪೊಲೀಸ್ ಆಯುಕ್ತರು ಬೆಳಗಾವಿ ಗ್ರಾಮೀಣ ಉಪ-ವಿಭಾಗರವರ ಮಾರ್ಗದರ್ಶನದಲ್ಲಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿ ಜನರ ತಂಡವು ದಿನಾಂಕ:12/07/2024 ರಂದು ಆರೋಪಿತನಾದ ಆಜಾದ್ ಮೆಹಬೂಬಸುಭಾನಿ ಕೀಲ್ಲೆದಾರ ಸಾ : ತಿಗಡಿ ತಾ : ಬೈಲಹೊಂಗಲ ಇವನಿಗೆ ಹಿರೇಬಾಗೇವಾಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 62/2024 ಕಲಂ 379 IPC ನೇದ್ದರಲ್ಲಿ ದಸ್ತಗಿರಿ ಮಾಡಿ ಈತನಿಂದ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ ಒಂದು ಮೋಟಾರ್ ಸೈಕಲ್ ಮತ್ತು ಬೇರೆ ಬೇರೆ ಠಾಣಾ ಹದ್ದಿಯ 4 ಮೋಟಾರ್ ಸೈಕಲ್ ಗಳನ್ನು ಹೀಗೆ ಒಟ್ಟು 150000/-ರೂ ಕಿಮ್ಮತ್ತಿನ 5 ಹೀರೊ ಕಂಪನಿಯ ಮೋಟಾರ್ ಸೈಕಲ್ ಗಳನ್ನು ಜಫ್ತು ಮಾಡಿ ವಶಕ್ಕೆ ಪಡೆದುಕೊಂಡಿದೆ.

ತನಿಖಾ ತಂಡದಲ್ಲಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ ಬಿ ನೀಲಗಾರ ಪಿ.ಎಸ್.ಐ ಎಸ್ ಆರ್ ಮುತ್ತತ್ತಿ ಮತ್ತು ಅವಿನಾಶ್ ಎ ವೈ , ಸಿ ಎಚ್ ಸಿ ಗಳಾದ ಅರುಣ ಕಾಂಬಳೆ , ಸಿಪಿಸಿಗಳಾದ ಎಸ್ ಬಿ ಬಾಬಣ್ಣವರ, ಪ್ರಭಾಕರ ಭೂಸಿ, ರಾಜು ಕೆಳಗಿನಮನಿ ತಾಂತ್ರಿಕ ವಿಭಾಗದ ಸಿಬ್ಬಂದಿವರಾದ ರಮೇಶ್ ಅಕ್ಕಿ, ಮಹದೇವ್ ಕಾಶಿದ್ ರವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಬೆಳಗಾವಿ ನಗರ ಅವರು ಶ್ಲಾಘಿಸಿ ಬಹುಮಾನ ಘೋಷಿಸಿರುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ