Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಿತ್ತೂರು ಸೊಸೆ ಹಿರೇಬಾಗೇವಾಡಿಯಿಂದ ನಾಪತ್ತೆ..!

ಕಿತ್ತೂರು ಸೊಸೆ ಹಿರೇಬಾಗೇವಾಡಿಯಿಂದ ನಾಪತ್ತೆ..!

ಬೆಳಗಾವಿ : ಜಿಲ್ಲೆಯ ಕಿತ್ತೂರ ತಾಲೂಕಿನ ಮಲ್ಲಾಪೂರ ಎತ್ತಿನಕೇರಿ ಗ್ರಾಮದ 26 ವರ್ಷದ ಮಧು ಸುರೇಶ ವಾಲಿಕರ ಎಂಬ ಮಹಿಳೆ ತನ್ನ ಗಂಡನಮನೆಯಿಂದ ತವರು ಮನೆಯಾದ ಹಿರೇಬಾಗೇವಾಡಿ ಗ್ರಾಮದ ಕಮಲವ್ವ ಬಾಬು ಎಮ್ಮೆಟಕರ ಎಂಬುವರ ಮನೆಯಿಂದ ದಿನಾಂಕ 7 ನವೆಂಬರ್ 2022 ರಂದು ಯಾರಿಗೂ ಹೇಳದೆ ಕೇಳದೆ ಮನೆಯಿಂದ ಹೊರಗಡೆ ಹೋಗಿ ಎಲ್ಲಿಯೂ ಕಾಣೆಯಾಗಿದ್ದಾಳೆ.

ಈ ಕುರಿತು ಆಕೆಯ ತವರು ಮನೆಯವರು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಕೆಯ ಬಗ್ಗೆ ಮಾಹಿತಿ ಸಿಕ್ಕವರು ತಕ್ಷಣ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಲು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಂಟ್ರೋಲ್ ರೂಮ್- 0831-2405278

ಪಿಐ -9480804032

ಪಿಎಸ್ಐ-9611704143
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ