
ಬೆಂಗಳೂರು ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಆರ್ಸಿಬಿ ಕ್ರಿಕೆಟ್ ತಂಡ ಜಯಭೇರಿ ಬಾರಿಸಿದೆ.
ಗುಜರಾತ್ ತಂಡದ ಎದುರು ಅಮೋಘ ಬ್ಯಾಟಿಂಗ್ ನಡೆಸಿದ ಆರ್ಸಿಬಿ ಐದು ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ.

ಬೆಂಗಳೂರು ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಆರ್ಸಿಬಿ ಕ್ರಿಕೆಟ್ ತಂಡ ಜಯಭೇರಿ ಬಾರಿಸಿದೆ.
ಗುಜರಾತ್ ತಂಡದ ಎದುರು ಅಮೋಘ ಬ್ಯಾಟಿಂಗ್ ನಡೆಸಿದ ಆರ್ಸಿಬಿ ಐದು ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ.
Get latest news updates delivered straight to your WhatsApp.