Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕುಂದಾನಗರಿ-ತೊಗರಿ ಕಣಜ ನಗರಗಳ ನಡುವೆ ಸ್ಟಾರ್ ಏರ್ ನಿಂದ ವಿಮಾನಸೇವೆ

 

ಬೆಳಗಾವಿ :
ಬೆಳಗಾವಿ-ಕಲಬುರಗಿ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಇದೊಂದು ಶುಭ ಸುದ್ದಿ. ಸ್ಟಾರ್ ಏ‌ರ್ ಸಂಸ್ಥೆಯಿಂದ ನೂತನ ವಿಮಾನ ಸೇವೆ ಪ್ರಾರಂಭವಾಗಿದೆ. ಇದರಿಂದಾಗಿ ಈ ನಗರಗಳಿಗೆ ತಲುಪಬೇಕಾದ ಜನರಿಗೆ ಇನ್ನು ಮುಂದೆ ಹೆಚ್ಚಿನ ಅನುಕೂಲವಾಗಲಿದೆ.

ಬೆಳಗಾವಿಯಿಂದ ರಸ್ತೆ ಮೂಲಕ ಕಲಬುರಗಿ ತಲುಪಲು 8 ಗಂಟೆ ಸಮಯ ಬೇಕಾಗುತ್ತಿತ್ತು. ಇನ್ನು ಈ ನೂತನ ವಿಮಾನ ಸೋಮವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ ಕಾರ್ಯಾಚರಣೆ ನಡೆಸಲಿದೆ.

ಬೆಳಗಾವಿಯಿಂದ ಕಲಬುರಗಿಗೆ ವಿಮಾನ ಸಂಖ್ಯೆ S5-153 ಸಂಪರ್ಕ ಕಲ್ಪಿಸಲಿದೆ. ಬೆಳಗಾವಿಯಿಂದ ಮಧ್ಯಾಹ್ನ 2:55 ಕ್ಕೆ ಹೊರಟು ಸಂಜೆ 4:05 ಕ್ಕೆ ತಿರುಪತಿಯಲ್ಲಿ ಇಳಿಯುತ್ತದೆ. ತಿರುಪತಿಯಲ್ಲಿ 20 ನಿಮಿಷಗಳ ಲೇಓವ‌ರ್ ಇದೆ. ಅಲ್ಲಿಂದ ಸಂಜೆ 4:30 ಕ್ಕೆ ಹೊರಟು 5:40 ಕ್ಕೆ ಕಲಬುರಗಿ ತಲುಪುತ್ತದೆ.
ಕಲಬುರಗಿಯಿಂದ ಬೆಳಗಾವಿಗೆ ಹಿಂದಿರುಗುವ
ವಿಮಾನ ಸಂಖ್ಯೆ S5-127 ಇದೆ. ಇದು
ಕಲಬುರಗಿಯಿಂದ ಸಂಜೆ 6:35 ಕ್ಕೆ ಹೊರಟು
ರಾತ್ರಿ 7:40 ಕ್ಕೆ ತಿರುಪತಿಗೆ ಆಗಮಿಸುತ್ತದೆ. 20
ನಿಮಿಷಗಳ ಲೇಓವ‌ರ್ ನಂತರ,
ತಿರುಪತಿಯಿಂದ ಸಂಜೆ 8:05 ಕ್ಕೆ ಹೊರಟು ರಾತ್ರಿ 8:50 ಕ್ಕೆ ಬೆಳಗಾವಿ ತಲುಪುತ್ತದೆ.
ಪ್ರಯಾಣ ದರ ಪ್ರತಿ ಟಿಕೆಟ್‌ಗೆ 6000 ರೂ. ಇರಲಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ