Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜನತಾ ದರ್ಶನದಲ್ಲಿ ಸಾವಿರಾರು ಜನರಿಂದ ಅಹವಾಲು ಸ್ವೀಕರಿಸಿದ ಲಕ್ಷ್ಮೀ ಹೆಬ್ಬಾಳಕರ್‌-ಸಚಿವರಿಗೆ ಮೃಣಾಲ್‌ ಸಾಥ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ತಮ್ಮ ಗೃಹಕಚೇರಿಯಲ್ಲಿ ಬುಧವಾರ ಜನತಾ ದರ್ಶನ ನಡೆಸಿದರು. ಸಚಿವರ ಬಳಿ ಅಹವಾಲು ಹೇಳಿಕೊಳ್ಳಲು ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರು ಸೇರಿದಂತೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದಲೂ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.

ಬೆಳಗ್ಗೆ 10 ಗಂಟೆಗೆ ಸರಿಯಾಗಿ ಆರಂಭಗೊಂಡ ಜನತಾ ದರ್ಶನದಲ್ಲಿ ವೈಯಕ್ತಿಕ ಸಮಸ್ಯೆಗಳು, ಗ್ರಾಮದ ಕೆಲಸಗಳು, ಸಮುದಾಯದ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಜನರು ಸಚಿವರ ಬಳಿ ಮನವಿ ಸಲ್ಲಿಸಿದರು.

ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಸಚಿವರು ಪರಿಹಾರ ನೀಡಿದರೆ, ಕೆಲವೊಂದು ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಆಪ್ತ‌ ಸಹಾಯಕರಿಗೆ ಸೂಚನೆ ನೀಡಿದರು. ಸುಮಾರು 4 ಗಂಟೆಗೂ ಹೆಚ್ಚು ಕಾಲ ನಡೆದ ಜನತಾ ದರ್ಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಸಮಾಧಾನಚಿತ್ತದಿಂದ ಜನರ ಸಮಸ್ಯೆಗಳನ್ನು ಆಲಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಜನತಾ ದರ್ಶನ ನಡೆಸುತ್ತಿದ್ದ ವೇಳೆ ಅವರ ಪುತ್ರ ಮೃಣಾಲ್‌ ಹೆಬ್ಬಾಳಕರ್‌ ಸಾಥ್‌ ನೀಡಿದರು. ಜನರ ಕೆಲವೊಂದು ಸಮಸ್ಯೆಗಳನ್ನು ಮೃಣಾಲ್‌ ಹೆಬ್ಬಾಳಕರ್‌ ಅವರೂ ಅಲಿಸಿ, ಪರಿಹಾರ ನೀಡಿದರು.
ಜನರ ಸಮಸ್ಯೆಗಳಿಗೆ ಸಚಿವರ ಸಕಾರಾತ್ಮಕ ಸ್ಪಂದನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ