Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮರಾಠಾ ಮಂಡಳ ಸಂಸ್ಥೆಯ ಉಪಾಧ್ಯಕ್ಷ ರಾಜೇಶ ಹಲಗೇಕರ ನಿಧನ

ಬೆಳಗಾವಿ: ಬೆಳಗಾವಿಯ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅತ್ಯಂತ ಪರಿಚಿತ, ಸರಳ ಸಜ್ಜಜನಿಕೆ ಹಾಗೂ ಅಜಾತಶತ್ರು ವ್ಯಕ್ತಿತ್ವ ಹೊಂದಿದ್ದ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ  ರಾಜೇಶ ನಾಥಾಜಿರಾವ್ ಹಲಗೇಕರ (58 ವರ್ಷ) ಅವರು ಮಂಗಳವಾರ, 4 ಆಗಸ್ಟ್ 2026 ರಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಇವರು ಶಿಕ್ಷಣ ಪ್ರೇಮಿ ದಿವಂಗತ ನಾಥಾಜಿರಾವ್ ಹಲಗೇಕರ ಅವರ ಪುತ್ರ ಹಾಗೂ ಮರಾಠಾ ಮಂಡಳದ ಅಧ್ಯಕ್ಷರಾದ ಡಾ. ರಾಜಶ್ರೀ ನಾಗರಾಜು ಅವರ ಸಹೋದರರಾಗಿದ್ದರು.

ಸುದೀರ್ಘ ಅವಧಿಗೆ ಮರಾಠಾ ಮಂಡಳ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಇವರು, ಸಂಸ್ಥೆಯ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಅಗಲಿಕೆಯಿಂದ ಮರಾಠಾ ಮಂಡಳ ಕುಟುಂಬಕ್ಕೆ ಹಾಗೂ ಬೆಳಗಾವಿ ನಗರದಾದ್ಯಂತ ತೀವ್ರ ದುಃಖ ವ್ಯಕ್ತವಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಗಸಗಿ ದೇವಸ್ಥಾನ ಪಂಚರು, ಪೊಲೀಸ್ ಪಾಟೀಲರಾದ ಬಸನಗೌಡ ನಿಂಗನಗೌಡ ಪಾಟೀಲ ನಿಧನ.ಮರಾಠಾ ಮಂಡಳ ಸಂಸ್ಥೆಯ ಉಪಾಧ್ಯಕ್ಷ ರಾಜೇಶ ಹಲಗೇಕರ ನಿಧನಸಿಎಂ ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲಿ 9 ಜಿಲ್ಲೆಗಳ ಶಾಸಕರಿಗೆ ಸಿಗದ ಸಚಿವ ಸ್ಥಾನಸಚಿವ ಆಕಾಂಕ್ಷಿಗಳ ಅತೃಪ್ತಿ; ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ: ಸಿಎಂ ಡಿ ಕೆ ಶಿವಕುಮಾರ್ಬರ ಪರಿಸ್ಥಿತಿ ವೀಕ್ಷಣೆಗೆ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಸಿಎಂ ಡಿಕೆಶಿ ಆದೇಶಲಕ್ಷ್ಮಣ ಸವದಿಯವರಿಗೆ ಕೊಟ್ಟ ಮಾತಿಗೆ ತಪ್ಪದ ಡಿಕೆಶಿ..!ಕೊನೆ ಕ್ಷಣದಲ್ಲಿ ಗಾಯತ್ರಿಗೆ ಕೈತಪ್ಪಿದ ಮಂತ್ರಿಗಿರಿ!ಬಿಜೆಪಿಗೆ ಬಿಗ್ ಶಾಕ್‌ ; ಉಪಚುನಾವಣೆಯಲ್ಲಿ ಪಕ್ಷದ ಅಧ್ಯಕ್ಷರ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಸೋಲು ; ಪ್ರಶಾಂತ ಕಿಶೋರಗೆ ಗೆಲುವುಶಾಸಕ ಶಿವಣ್ಣನವರಿಗೆ ಕೈ ತಪ್ಪಿದ ಸಚಿವ ಸ್ಥಾನ: ಮತದಾರರಿಂದ 'ಗೋವಿಂದ' ಸ್ಟೇಟಸ್‌..!ನಕಲಿ ಅಂಕಪಟ್ಟಿ ಸಲ್ಲಿಸಿ ವಿಲೇಜ್ ಅಕೌಂಟೆಂಟ್ ಹುದ್ದೆ ಪಡೆದಿದ್ದ ನಾಲ್ವರಿಗೆ ಬಿಗ್ ಶಾಕ್ ನೀಡಿದ ಬೆಳಗಾವಿ ನ್ಯಾಯಾಲಯ