Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

SSLC ಪರೀಕ್ಷೆಗೆ ಮಾರ್ಚ್‌ ಮುಹೂರ್ತ

ಬೆಂಗಳೂರು : ಕರ್ನಾಟಕದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯು 2025ರ ಮಾರ್ಚ್ 24ರಿಂದ ಅರಂಭಗೊಂಡು ಏಪ್ರಿಲ್ 17ವರೆಗೂ ಇರಲಿದೆ. ತಾತ್ಕಾಲಿಕ ವೇಳಾಪಟ್ಟಿ ಶುಕ್ರವಾರ ಬಿಡುಗಡೆಯಾಗಲಿದ್ದು, ಅಂತಿಮ ವೇಳಾಪಟ್ಟಿ ಡಿಸೆಂಬರ್ ಎರಡನೇ ವಾರ ಪ್ರಕಟವಾಗಲಿದೆ.

ತಾತ್ಕಾಲಿಕ ವೇಳಾ ಪಟ್ಟಿ ಹೀಗಿದೆ

2025 ರ ಮಾರ್ಚ್ 24 ಸೋಮವಾರ ಗಣಿತಶಾಸ್ತ್ರ

2025 ರ ಮಾರ್ಚ್ 28 ಶುಕ್ರವಾರ ಇಂಗ್ಲೀಷ್ ( ದ್ವಿತೀಯ ಭಾಷೆ)

2025 ರ ಏಪ್ರಿಲ್ 1 ಮಂಗಳವಾರ ವಿಜ್ಞಾನ

2025 ರ ಏಪ್ರಿಲ್ 4 ಶುಕ್ರವಾರ ಸಮಾಜ ಶಾಸ್ತ್ರ

2025 ರ ಏಪ್ರಿಲ್ 7 ಸೋಮವಾರ ಕನ್ನಡ( ಮೊದಲ ಭಾಷೆ)

2025 ರ ಏಪ್ರಿಲ್ 11 ಶುಕ್ರವಾರ ಹಿಂದಿ(ತೃತೀಯ ಭಾಷೆ) ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, ಎನ್‌ಎಸ್‌ಕ್ಯೂಎಫ್‌ ವಿಷಯಗಳು
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ