Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಿಪ್ಪಾಣಿ ರಾಷ್ಟ್ರೀಯ  ಹೆದ್ದಾರಿ ಕುಸಿತ : ಭಾರಿ ವೈರಲ್

ಬೆಳಗಾವಿ: ನಿಪ್ಪಾಣಿ ನಗರದ ಬಳಿ ಹಾದು ಹೋಗುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಧವಾರ ಮಧ್ಯಾಹ್ನ ಕುಸಿದಿದೆ. ಇದರಿಂದ ಸವಾರರು ಪರದಾಡುವಂತಾಗಿದೆ. ಕಾಮಗಾರಿ ಕಳಪೆಯಿಂದ ಕೂಡಿದ್ದು ಈ ಬಗ್ಗೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಸಿದ ಹೆದ್ದಾರಿ ಕಾಮಗಾರಿಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಇದು ನಾಲ್ಕು ಪಥದ ರಸ್ತೆಯಾಗಿದೆ. ಕೇಂದ್ರ ಸರಕಾರ ಆರು ಪಥದ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಿದೆ. ಎರಡು ವರ್ಷಗಳಿಂದ ಕಾಮಗಾರಿ ಜೋರಾಗಿ ನಡೆದಿದೆ. 

ಸಹಸ್ರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆದಿರುವ ಕಾಮಗಾರಿ ಈಗ ಪೂರ್ಣಗೊಳ್ಳುವ ಮೊದಲೇ ಕುಸಿದಿದೆ.

ಶಾಸಕಿ ಶಶಿಕರ ಜೊಲ್ಲೆ ಕಾಮಗಾರಿ ವೀಕ್ಷಣೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ್ದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತರುವುದಾಗಿ ತಿಳಿಸಿದರು. ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಈ ರಾಷ್ಟ್ರೀಯ ಹೆದ್ದಾರಿಯನ್ನು ಮತ್ತೆ ನಿರ್ಮಾಣ ಮಾಡಬೇಕು ಎಂದು ಅವರು ಒತ್ತಾಯಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಪ್ಪಾಣಿ ರಾಷ್ಟ್ರೀಯ  ಹೆದ್ದಾರಿ ಕುಸಿತ : ಭಾರಿ ವೈರಲ್ಪಾಶ್ಚಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಕಾಲೀನ ರಾಜಕೀಯ ಕುರಿತು ವಿಶೇಷ ಉಪನ್ಯಾಸ ಯಶಸ್ವಿಪ್ರಯತ್ನ ಇಲ್ಲದೆ ಏನನ್ನು ಸಾಧಿಸಲು ಸಾಧ್ಯವಿಲ್ಲ ಅನಗತ್ಯ ವೆಚ್ಚ ಕಡಿವಾಣಕ್ಕೆ ಕೇಂದ್ರದ ಕ್ರಮ ; ಒಬ್ಬ ಅಧಿಕಾರಿ–ಒಂದು ಕಾರು’ ನೀತಿ ಜಾರಿವಿಶ್ವದ ಅತಿದೊಡ್ಡ 582 ಟನ್ ಸೂಪರ್‌ಕಂಡಕ್ಟಿಂಗ್ ಮ್ಯಾಗ್ನೆಟ್ ನಿರ್ಮಿಸಿದ ಚೀನಾ ; ʼಕೃತಕ ಸೂರ್ಯʼನ ಸೃಷ್ಟಿಸುವತ್ತ ದಾಪುಗಾಲು…!ರಾಜಾ ಲಖಮಗೌಡರು ಶೈಕ್ಷಣಿಕ ಚಿಂತನೆ ಕಳಕಳಿ ಉಳ್ಳವರಾಗಿದ್ದರು : ಗಜಾನನ ನಾಯಕಇನ್‌ಸ್ಟಾಗ್ರಾಂನಲ್ಲಿ ಮೋದಿ ದಾಖಲೆ : 10.5 ಕೋಟಿ ಫಾಲೋವರ್ಸ್‌ ; ವಾರದಲ್ಲೇ 40 ಲಕ್ಷ ಹೊಸ ಫಾಲೋವರ್ಸ್‌ಗಳ ಸೇರ್ಪಡೆಪಾಶ್ಚಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ ಆಚರಣೆಬೃಹತ್ ಬೆಳಗಾವಿ ಮಹಾನಗರ ಪಾಲಿಕೆ  ಘೋಷಣೆ ಮಾಡುವಂತೆ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಮನವಿಮಹಾದಾನಿ : ರಾಜಾ ಲಖಮಗೌಡರು