Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ

 

ನವದೆಹಲಿ: ₹2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಘೋಷಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ₹ 2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.
ಸದ್ಯ ಚಲಾವಣೆಯಲ್ಲಿ ಇರುವ ನೋಟುಗಳನ್ನು ಸೆಪ್ಟೆಂಬರ್‌ 30ರ ಒಳಗಾಗಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಂತೆ ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಮೇ 23ರಿಂದ ನೋಟುಗಳನ್ನು ಬದಲಿಸಿಕೊಳ್ಳಬಹುದಾಗಿದೆ. ₹ 2 ಸಾವಿರ ಮುಖಬೆಲೆಯ ನೋಟುಗಳನ್ನು ಆರ್‌ಬಿಐ 2016ರ ನವೆಂಬರ್‌ನಲ್ಲಿ ಚಲಾವಣೆಗೆ ತಂದಿತ್ತು.

₹2,000 ನೋಟು ವಿನಿಮಯಕ್ಕೆ ಇರುವ ನಿಯಮಗಳು?

* ಸಾರ್ವಜನಿಕರು ಒಮ್ಮೆ ₹20,000 ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ ₹2,000 ಮುಖಬೆಲೆಯ 10 ನೋಟುಗಳನ್ನು ಮಾತ್ರ ಬದಲಾವಣೆ ಮಾಡಬಹುದು.

* ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್‌ನಲ್ಲಿ ಏಕಕಾಲದಲ್ಲಿ ₹2,000 ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.

* ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. ₹2,000 ಮುಖಬೆಲೆಯ ಎಷ್ಟು ನೋಟುಗಳನ್ನು ಬೇಕಾದರೂ ಅಕೌಂಟ್​ಗೆ ಡೆಪಾಸಿಟ್ ಮಾಡಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ