Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕ್ರಿಸ್ಟಲ್ ಮೆಥಾಂಫೆಟಂಮೈನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೆಳಗಾವಿ : ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಅನಗೋಳ ನಾಥಪೈ ಕೆರೆಯ ಹತ್ತಿರ ಇರುವ ಬಾಂದುರಗಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ವ್ಯಕ್ತಿಯೊಬ್ಬ ಕ್ರಿಸ್ಟಲ್ ಮೆಥಾಂಫೆಟಮೈನ್ ಎಂಬ ಮಾದಕ ವಸ್ತು ಮಾರಾಟ ಮಾಡುತ್ತಿರುವಾಗ ಖಚಿತ ಮಾಹಿತಿಯನ್ನಾಧರಿಸಿ ಡಿಸಿಪಿಗಳಾದ ರೋಹನ ಜಗದೀಶ, ಪಿ. ವಿ ಸ್ನೇಹಾ ಅವರ ಮಾರ್ಗದರ್ಶನದಲ್ಲಿ ಶೇಖರಪ್ಪ ಸಹಾಯಕ ಪೊಲೀಸ್ ಆಯುಕ್ತರು, ಖಡೇಬಜಾರ ಉಪವಿಭಾಗ, ಬೆಳಗಾವಿ ನಗರ, ಟಿಳಕವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕಪೀಲ್‌ದೇವ ಎ, ಜಿ, ಪೊಲೀಸ್ ಇನ್ಸ್ಪೆಕ್ಟರ, ಟಿಳಕವಾಡಿ ಪೊಲೀಸ್ ಠಾಣೆ ಬೆಳಗಾವಿ ನಗರ, ಹಾಗೂ ಸಿಬ್ಬಂದಿಯವರಾದ ಮಹೇಶ ಪಾಟೀಲ, ಎ.ವಿ. ನೀಲಪ್ಪನವರ, ಸಿ.ಹೆಚ್.ಸಿ ನವೀನಕುಮಾರ, ಮಲ್ಲಿಕಾರ್ಜುನ ಪಾತ್ರೋಟ, ಸಿ. ಡಿ. ತೇಲಿ, ಸಿಪಿಸಿ ಸಿಬ್ಬಂದಿಯವರ ಸಹಕಾರದಿಂದ ರಿಜವಾನಖಾನ ಫಹಿಮಖಾನ ಪಠಾಣ, ಆಳವನ ಗಲ್ಲಿ, ಬೆಳಗಾವಿ ಈತನು ಅನಗೋಳ ನಾಥಪೈ ಕೆರೆಯ ಹತ್ತಿರ ಇರುವ ಬಾಂದುರಗಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಕ್ರಿಸ್ಟಲ್ ಮೆಥಾಂಫೆಟಮೈನ್ ಎಂಬ ಮಾದಕ ವಸ್ತುಗಳನ್ನು ಮಾರಾಟ ಮಾಡುವಾಗ ರೂ.3,64,500 ಜಫ್ತು ಮಾಡಿ, ಈತನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಶ್ರಮಿಸಿದ ಪಿಐ ಹಾಗೂ ಅವರ ಸಿಬ್ಬಂದಿಯವರ ತಂಡವನ್ನು ಪೊಲೀಸ್ ಆಯುಕ್ತರು, ಉಪ ಪೊಲೀಸ್ ಆಯುಕ್ತರು, (ಕಾ&ಸು) ಉಪ ಪೊಲೀಸ್ ಆಯುಕ್ತರು, (ಅ&ಸಂ), ಬೆಳಗಾವಿ ನಗರ ರವರು ಶ್ಲಾಘಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ