Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರ್ಯಸಿದ್ದಿ ಆಂಜನೇಯ ದೇವಸ್ಥಾನದಲ್ಲಿ ಪಂಚ ಸಹಸ್ರ ದೀಪೋತ್ಸವ ಶನಿವಾರ

ಬೆಳಗಾವಿ: ರಾಮತೀರ್ಥನಗರದ ಕಣಬರ್ಗಿ ರಸ್ತೆಯಲ್ಲಿಯ ಶ್ರೀ ಕಾರ್ಯಸಿದ್ದಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶನಿವಾರ ದಿನಾಂಕ 15 ರಂದು ಸಂಜೆ 6-30ಕ್ಕೆ ಉಚಿತ ಪಂಚ ಸಹಸ್ರ ದೀಪೋತ್ಸವ ಜರುಗಲಿದೆ.
ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನ ನಿರ್ಮಾಣಗೊಂಡು 6 ವಸಂತಗಳು ಪೂರೈಸಿದ್ದು, ಈ ಕಾರ್ತಿಕೋತ್ಸವ ಸಂದರ್ಭದ ನಿಮಿತ್ತ ಪಂಚ ಸಹಸ್ರ ದೀಪೋತ್ಸವ ಕಾರ್ಯಕ್ರಮ ಜರುಗಲಿದ್ದು, ದೀಪೋತ್ಸವದಲ್ಲಿ ಎಲ್ಲರಿಗೂ ಪಾಲ್ಗೊಳ್ಳಲು ಅವಕಾಶವಿದ್ದು , ಪ್ರತಿಯೊಬ್ಬರಿಗೆ 10 ದೀಪಗಳನ್ನು ಪ್ರಜ್ವಲಿಸಲು ಮಾತ್ರ ಅವಕಾಶವಿದೆ. ಈ ಪವಿತ್ರ ಕಾರ್ಯಕ್ರಮದ ಉದ್ಘಾಟಕರಾಗಿ ಉತ್ತರ ಕ್ಷೇತ್ರ ಶಾಸಕ ಆಸೀಫ್ ಸೇಟ್ , ವಿಶೇಷ ಆಹ್ವಾನಿತರಾಗಿ
ಬೆಳಗಾವಿ ಜಿಲ್ಲಾ ನಿವ್ರತ್ತ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ
ಆಗಮಿಸಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅದ್ಯಕ್ಷ ವಿನಯ ನಾವಲಗಟ್ಟಿ, ನಗರಸೇವಕ ಹನುಮಂತ ಕೊಂಗಾಲಿ, ಮಾಜಿ ಮೇಯರ್ ಎನ್ .ಬಿ.ನಿರ್ವಾಣಿ, ಸೂಪರ್ ವಾಕಿಂಗ್ ಟೀಮ್ ನ ಅಧ್ಯಕ್ಷ ಮಲ್ಲಿಕಾರ್ಜುನ ಹಿತ್ತಲಮನಿ, ಮುಖಂಡ ಸುರೇಶ ಯಾದವ ಉಪಸ್ಥಿತರಿರುವರು. ಅಧ್ಯಕ್ಷತೆ ಯನ್ನು ಸುರೇಶ ಉರಬಿನಹಟ್ಟಿ ವಹಿಸುವರು. ಅತ್ಯಂತ ಪವಿತ್ರವಾದ ಈ ದೀಪೋತ್ಸವ ಕಾರ್ಯಕ್ರಮಕ್ಕೆ ಸರ್ವರೂ ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿ ಪುನೀತರಾಗುವಂತೆ ದೇವಸ್ಥಾನದ ಟ್ರಸ್ಟ್ ಕಮಿಟಿ ಅಧ್ಯಕ್ಷ ಸುರೇಶ ಉರಬಿನಹಟ್ಟಿ ಕೋರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ